Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋಳಿಹೊಳೆ: ಛತ್ರಪತಿ ಯುವ ಸೇನೆ ಸಡಗರ – 2019
    ಊರ್ಮನೆ ಸಮಾಚಾರ

    ಗೋಳಿಹೊಳೆ: ಛತ್ರಪತಿ ಯುವ ಸೇನೆ ಸಡಗರ – 2019

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕುಂದಾಪುರ ಮತ್ತು ಬೈಂದೂರು ತಾಲೂಕಿನ ಮರಾಠಿ ಜನಾಂಗದವರು ಶ್ರಮ ಜೀವಿಗಳು ಮತ್ತು ನಂಬಿಕಸ್ಥರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದುವರಿಯಬೇಕಾದ್ದು ಬಹಳಿಷ್ಟಿದೆ. ಆ ನಿಟ್ಟಿನಲ್ಲಿ ಮರಾಟಿಗರ ಏಳಿಗೆಗೆ ಸರ್ವ ರೀತಿಯಲ್ಲಿ ಸಹಕರಿಸುವೆ ಎಂದು ಶಾಸಕ ಬಿ ಎಂ ಸುಕುಮಾರ ಶೆಟ್ಟಿಯವರು ನುಡಿದರು.

    Click Here

    Call us

    Click Here

    ಗೋಳಿಹೊಳೆ ಮಹಿಷಾಮರ್ದಿನಿ ಸಭಾ ಭವನದಲ್ಲಿ ಜರುಗಿದ ಮರಾಠಿಗರ ಸಾಂಸ್ಕೃತಿಕ ಪರಂಪರೆಯನ್ನ ಬಿಂಬಿಸುವ ಛತ್ರಪತಿ ಯುವ ಸೇನೆ ಸಡಗರ 2019 ಉದ್ಘಾಟಿಸಿ ಮಾತನಾಡಿದರು. ಛತ್ರಪತಿ ಯುವ ಸೇನೆ ಸಾಂಸ್ಕೃತಿಕ ವೈಭವದಲ್ಲ್ಲಿ ಕುಂದಾಪುರ ತಾಲೂಕಿನ ಮೊಟ್ಟ ಮೊದಲ ವೈದ್ಯ ಪದವಿದರೆ ಡಾ, ನಿವೇದಿತ ನಂದಿಗದ್ದೆ ಮತ್ತು ಅಂತರ್ ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ ಮರಾಟಿ ಹೊಸೇರಿ ಹಾಗು ವಿದ್ಯಾರ್ಥಿ ಸಾಧಕರದ ಭುವನೇಶ್ವರಿ ಕನ್ಕಿಮಡಿ, ವಿನೋದ ನಾಗರಮಕ್ಕಿ ಸುಬ್ರಮಣ್ಯ ಮಂಗಳಮಕ್ಕಿ, ಕಿಶನ್ ಹಾಲಾಡಿ, ರಾಜೇಶ ಹಾಲ್ಕಲ್, ರಜನಿ ಕೊಲ್ಲೂರುರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

     

    ಬೈಂದೂರು ವಲಯ ಮರಾಠಿ ಸಮಾಜ ಸುಧಾರಕರ ಸಂಘದ ಅಧ್ಯಕ್ಷರಾದ ಬೋಜು ನಾಯ್ಕ ಜಾಂಬ್ಳಿಹೊಂಡ. ಉಪಾಧ್ಯಕ್ಷರಾದ ನಾಗೇಶ ನಾಯ್ಕ, ಬೈಂದೂರು ವಲಯ ಮರಾಠಿ ಉದ್ಯೋಗಿಗಳ ಸಂಘದ ಅಧ್ಯಕ್ಷರಾದ ನಾರಯಣ ನಾಯ್ಕ ಬ್ರಹ್ಮೇರಿ, ಛತ್ರಪತಿ ಯುವ ಸೇನೆ ಕಾರ್ಯದರ್ಶಿ ಗೋಪಾಲ ನಾಯ್ಕ ಚಿತ್ತೂರು, ಛತ್ರಪತಿ ಯುವ ಸೇನೆ ಉಪಾಧ್ಯಕ್ಷರಾದ ಚಂದ್ರ ನಾಯ್ಕ ಹರ್ಕೋಡು, ವಸಂತಿ ರಂಗುನಾಯ್ಕ ಬಸ್ರೀಬೇರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಅಧ್ಯಕ್ಷರಾದ ಮಹಾಲಿಂಗ ನಾಯ್ಕ ಜೋಗಿಜಡ್ಡು ಅಧ್ಯಕ್ಷೀಯ ನುಡಿಗಳನ್ನಾಡಿದರು. ಉಮೇಶ ನಾಯ್ಕ ಹಳ್ಳಿಹೊಳೆ ವಾರ್ಷಿಕ ವರದಿ ವಾಚಿಸಿದರು. ರಘು ನಾಯ್ಕ ಕನ್ಕಿಮಡಿ ಕಾರ್ಯಕ್ರಮ ನಿರೂಪಿಸಿದರು. ಸದಾಶಿವ ನಾಯ್ಕ ನಂದಿಗದ್ದೆ ಧನ್ಯವಾದಗೈದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    19 + twenty =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.