Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಮಾಸ್ಟರ್ ಮೂವ್-19’ ಚೆಸ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ
    ಊರ್ಮನೆ ಸಮಾಚಾರ

    ‘ಮಾಸ್ಟರ್ ಮೂವ್-19’ ಚೆಸ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬದುಕಿಗೂ, ಚೆಸ್ ಆಟಕ್ಕೂ ಸಾಮ್ಯತೆ ಇದೆ. ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆಗಳನ್ನು ಇರಿಸುವ ಮೂಲಕ ಮಾತ್ರ ಯಶಸ್ಸು ಸಾಧಿಸಬಹುದು ಎನ್ನುವುದು ಚೆಸ್ ಕಲಿಸುವ ಪಾಠ. ವಿದ್ಯಾರ್ಥಿಗಳು ಬದುಕಿಗೆ ಅನ್ವಯವಾಗುವ ಚೆಸ್ ಆಟದ ನಿಯಮ ಮತ್ತು ಕೌಶಲಗಳನ್ನು ಅಳವಡಿಸಿಕೊಳ್ಳಬೇಕು ಎಂದು ತ್ರಾಸಿಯ ಡಾನ್ ಬೋಸ್ಕೊ ಶಾಲೆಯ ಆಡಳಿತಗಾರ ಫಾ. ಲಿಯೋ ಪಿರೇರಾ ಹೇಳಿದರು.

    Click Here

    Call us

    Click Here

    ಶಾಲೆಯಲ್ಲಿ ನಡೆದ ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಶಾಲೆಗಳ ಜಿಲ್ಲಾ ಮಟ್ಟದ ‘ಮಾಸ್ಟರ್ ಮೂವ್-2019’ ಚೆಸ್ ಪಂದ್ಯಾವಳಿ ಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪರಿಸರ ಸಂರಕ್ಷಣೆಯ ಮಹತ್ವವನ್ನು ಪ್ರತಿಪಾದಿಸಿದ ಅವರು ವಿದ್ಯಾರ್ಥಿಗಳು ಕ್ರೀಡೆಯ ಜತೆಗೆ ಪರಿಸರ ಸಂರಕ್ಷಣೆಯ ಚಾಂಪಿಯನ್‌ಗಳಾಗಬೇಕು ಎಂದು ಆಶಿಸಿದರು.

    ಸಮಾರೋಪದ ನುಡಿಗಳನ್ನಾಡಿದ ಪ್ರಾಂಶುಪಾಲ ಫಾ. ಮ್ಯಾಕ್ಷಿಂ ಡಿಸೋಜ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ನೆರವಾದ ಎಲ್ಲರನ್ನು, ಮುಖ್ಯವಾಗಿ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‌ನ ಅಧಿಕಾರಿಗಳನ್ನು ಸ್ಮರಿಸಿದರು. ಪಂದ್ಯದ ಪ್ರಧಾನ ತೀರ್ಪುಗಾರ ಪ್ರಸನ್ನ ರಾವ್ ಮತ್ತು ಸಹಾಯಕ ತೀರ್ಪುಗಾರರನ್ನು ಗೌರವಿಸಲಾಯಿತು.

    ಉಡುಪಿಯ ಸೇಂಟ್ ಮೇರೀಸ್ ಸೆಂಟ್ರಲ್ ಸ್ಕೂಲ್‌ನ ನಿವೃತ್ತ ಪ್ರಾಂಶುಪಾಲೆ ಮರ್ಟಲ್ ಲೂಯಿಸ್, ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‌ನ ಮುಖ್ಯಸ್ಥ ನರೇಶ್ ಬಿ ಮುಖ್ಯ ಅತಿಥಿಗಳಾಗಿದ್ದರು. ವಿಜೇತ ತಂಡಗಳಿಗೆ ಅತಿಥಿಗಳು ಪಾರಿತೋಷಕ ವಿತರಿಸಿದರು. ಉಪಪ್ರಾಂಶುಪಾಲ ಹಾಗೂ ಪಂದ್ಯದ ಸಂಚಾಲಕ ಮೆರ್ವಿನ್ ಫೆರ್ನಾಂಡೀಸ್, ರಕ್ಷಕ-ಶಿಕ್ಷಕ ಸಂಘದ ಪ್ರತಿನಿಧಿ ಶಾಲೆಟ್ ಲೋಬೊ ಇದ್ದರು

    Click here

    Click here

    Click here

    Click Here

    Call us

    Call us

    ಫಲಿತಾಂಶ : 14ರ ವಯೋಮಾನ ವಿಭಾಗ : ಪ್ರಥಮ-ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಬ್ರಹ್ಮಾವರ; ದ್ವಿತೀಯ-ವಿದ್ಯೋದಯ ಪಬ್ಲಿಕ್ ಸ್ಕೂಲ್, ಉಡುಪಿ; ತೃತೀಯ-ಗುರುಕುಲ ಪಬ್ಲಿಕ್ ಸ್ಕೂಲ್, ಕೋಟೇಶ್ವರ.

    17ರ ವಯೋಮಾನ ವಿಭಾಗ : ಪ್ರಥಮ-ಮಾಧವ ಕೃಪಾ ಶಾಲೆ, ಮಣಿಪಾಲ; ದ್ವಿತೀಯ-ವಿದ್ಯೋದಯ ಪಬ್ಲಿಕ್ ಸ್ಕೂಲ್, ಉಡುಪಿ; ತೃತೀಯ- -ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಬ್ರಹ್ಮಾವರ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

    28/05/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಅಭಿಮುಖೀಕರಣ ಕಾರ್ಯಕ್ರಮ

    28/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಗಾರ

    27/05/2026
    Leave A Reply Cancel Reply

    one × five =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಅಭಿಮುಖೀಕರಣ ಕಾರ್ಯಕ್ರಮ
    • ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ
    • ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಟಿ. ರಘುಮೂರ್ತಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.