Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ಷತಾ ಕುಟುಂಬಕ್ಕೆ ನವೋದಯ ಟ್ರಸ್ಟ್‌ನಿಂದ 1ಲಕ್ಷ ರೂ. ಹಸ್ತಾಂತರ
    ಊರ್ಮನೆ ಸಮಾಚಾರ

    ಅಕ್ಷತಾ ಕುಟುಂಬಕ್ಕೆ ನವೋದಯ ಟ್ರಸ್ಟ್‌ನಿಂದ 1ಲಕ್ಷ ರೂ. ಹಸ್ತಾಂತರ

    Updated:09/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಸಮೀಪದ ಹೇನ್‌ಬೇರು ಪರಿಸರದ ಆಶಾ ನವೋದಯ ಗುಂಪಿನ ಸದಸ್ಯೆ ರಾಧಾ ದೇವಾಡಿಗ ಅವರ ಮಗಳು ಬೈಂದೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಜೂನ್ 17ರಂದು ಕಾಲೇಜಿನಿಂದ ಮನೆಗೆ ಬರುತ್ತಿರುವಾಗ ಮನೆ ಸಮೀಪದ ಆಕೇಶಿಯಾ ತೋಪಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಮನೆಗೆ ನವೋದಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಜೂನ್ ೧೯ರಂದು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ,  ರೂ. 1ಲಕ್ಷ ನಗದನ್ನು ಕುಟುಂಬಕ್ಕೆ ನೀಡಿದರು.

    Click Here

    Call us

    Click Here

    ಈ ಸಂದರ್ಭ ಮಾತನಾಡಿದ ಅವರು, ಈ ಭಾಗದ ವಿದ್ಯಾರ್ಥಿಗಳ ಬೇಡಿಕೆಯಂತೆ ಹೆನ್‌ಬೇರ್‌ನಿಂದ ಬೈಂದೂರು ಕಾಲೇಜು ತನಕ ಸರ್ಕಾರ ವಾಹನದ ವ್ಯವಸ್ಥೆ ಮಾಡುವ ತನಕ ವಾಹನದ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಲೆ ಕಾಲೇಜಿಗೆ ಹೋಗುವುದನ್ನು ನಿಲ್ಲಿಸಬಾರದು. ಅಲ್ಲದೇ ಕುಟುಂಬದ ತುರ್ತು ಅಗತ್ಯತೆಗಾಗಿ ಒಂದು ಲಕ್ಷ ರೂಪಾಯಿಯನ್ನು ನೀಡುತ್ತಿದ್ದೇವೆ. ಇಂಥಹ ದುರ್ಘಟನೆಗಳು ಭವಿಷ್ಯದಲ್ಲಿ ಘಟಿಸಬಾರದು ಎಂದು ಹೇಳಿದ ಅವರು, ಈ ಹಿಂದೆ ಇದೇ ಪರಿಸರದಲ್ಲಿ ಸರಣಿಯಾಗಿ ದನಗಳು ಸಾವನ್ನಪ್ಪಿದ ಸಂದರ್ಭದಲ್ಲಿ ಕೂಡಾ ನಾವು ಸ್ಪಂದಿಸಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಎಸ್.ರಾಜು ಪೂಜಾರಿ, ರಘುರಾಮ ಶೆಟ್ಟಿ, ಟಿಎಪಿಸಿಎಂಎಸ್ ಕುಂದಾಪುರ ಇದರ ಅಧ್ಯಕ್ಷರಾದ ಮಲ್ಯಾಡಿ ಮೋಹನದಾಸ್ ಶೆಟ್ಟಿ, ವಲಯ ಮೇಲ್ವಿಚಾರಕ ಶಿವರಾಮ ಉಪಸ್ಥಿತರಿದ್ದರು.

    ಇದನ್ನೂ ಓದಿ

    * ಬೈಂದೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು. ಕೊಲೆ ಶಂಕೆ

    Click here

    Click here

    Click here

    Click Here

    Call us

    Call us

    * ವಿದ್ಯಾರ್ಥಿನಿ ಅಕ್ಷತಾ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

    Akshatha murder_Rajendra Prasad and education minister visited (1) Akshatha murder_Rajendra Prasad and education minister visited (2) Akshatha murder_Rajendra Prasad and education minister visited (6) Akshatha murder_Rajendra Prasad and education minister visited (7)

    Akshatha Devadiga Murder
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    1 + five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.