Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೃತ ಅಕ್ಷತಾ ಮನೆಗೆ ಮಾಜಿ ಸಚಿವ ವೀರಪ್ಪ ಮೊಯ್ಲಿ ಭೇಟಿ
    ಬೈಂದೂರು

    ಮೃತ ಅಕ್ಷತಾ ಮನೆಗೆ ಮಾಜಿ ಸಚಿವ ವೀರಪ್ಪ ಮೊಯ್ಲಿ ಭೇಟಿ

    Updated:09/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಮಾಜಿ ಕೇಂದ್ರ ಸಚಿವ ಸಚಿವ ಡಾ| ವೀರಪ್ಪ ಮೊಯ್ಲಿ ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಊರಿನ ಪ್ರಮುಖರೊಂದಿಗೆ ಮಾತನಾಡಿ ಘಟನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳಿಂದ ಪಡೆದುಕೊಂಡಿದ್ದೇನೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಅಕ್ಷತಾ ಮೃತಪಟ್ಟಿರುವುದು ಅತೀವ ನೋವು ತಂದಿದೆ. ಅಕ್ಷತಾಳ ಕನಸನ್ನು ಅವರು ತಂಗಿಯರಿಬ್ಬರು ಈಡೇರಿಸುವಂತಾಗಬೇಕು. ಆಕೆಯ ಇಬ್ಬರು ತಂಗಿಯರು ಏನೇ ಶಿಕ್ಷಣ ಪಡೆಯುವುದಿದ್ದರೂ ಅವರಿಗೆ ಆರ್ಥಿಕ ನೇರವನ್ನು ನೀಡಲು ದೇವಾಡಿಗ ಸಂಘದಿಂದ ಒಂದು ಫಂಡ್ ತೆಗೆದಿರಿಸುತ್ತೇನೆ ಎಂದರು.
    ಊರಿನ ಮೂಲಭೂತ ಸೌಕರ್ಯಗಳಲ್ಲೊಂದಾದ ರಸ್ತೆಯನ್ನು ಶಾಮನಕೊಡ್ಲುವಿನಿಂದ ಹೇನುಬೇರಿಗೆ ಸೇರಿಸಲು ಪಿಡಬ್ಲ್ಯೂಡಿ ಇಲಾಖೆ ನಿರ್ದೇಶನ ನೀಡುವುದಾಗಿ ಭರವಸೆ ಇತ್ತರು. ಬೀದಿದೀಪಗಳ ಅಳವಡಿಕೆ, ಅಕೇಶಿಯಾ ಪ್ಲಾಂಟೆಶನ್ ತೆರವು, ಮಕ್ಕಳು ಶಾಲೆಗೆ ತೆರಳಲು ವಾಹನದ ವ್ಯವಸ್ಥೆಯ ಮುಂತಾದವುಗಳ ಕುರಿತು ಗ್ರಾಮಸ್ಥರು ಅಹವಾಲು ತೋಡಿಕೊಂಡಾಗ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

    Click Here

    Call us

    Click Here

    _MG_8248

    ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗೋಪಾಲ ಪೂಜಾರಿ, ಮಾಜಿ ಶಾಸಕ ಗೋಪಾಲ ಭಂಡಾರಿ, ತಾ.ಪಂ. ಸದಸ್ಯ ರಾಜು ಪೂಜಾರಿ, ಮುಖಂಡರುಗಳಾದ ರಾಜು ದೇವಾಡಿಗ, ಗಿರೀಶ್ ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.

    Like this:

    Like Loading...

    Related

    Akshatha Devadiga Murder
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ

    04/12/2025

    ಎಲ್ಲೂರು ಕಂಬಳ ಸಂಪನ್ನ. 48 ಜೊತೆ ಕೋಣಗಳು ಭಾಗಿ

    28/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d