Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಎಎಸ್ಪಿಯಾಗಿ ಹರಿರಾಂ ಶಂಕರ್ ಅಧಿಕಾರ ಸ್ವೀಕಾರ
    ಊರ್ಮನೆ ಸಮಾಚಾರ

    ಕುಂದಾಪುರ: ಎಎಸ್ಪಿಯಾಗಿ ಹರಿರಾಂ ಶಂಕರ್ ಅಧಿಕಾರ ಸ್ವೀಕಾರ

    Updated:05/09/20191 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ನೂತನ ಡಿವೈಎಸ್ಪಿ ಆಗಿ 2012 ಬ್ಯಾಚಿನ ಐಪಿಎಸ್ ಅಧಿಕಾರಿ ಹರಿರಾಂ ಶಂಕರ್ ಗುರುವಾರ ಅಧಿಕಾರ ಸ್ವೀಕರಿಸಿದ್ದು, ಇಲ್ಲಿನ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ನಿರ್ಗಮಿತ ಡಿವೈಎಸ್ಪಿ ಬಿ. ಪಿ. ದಿನೇಶ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದರು.

    Click Here

    Call us

    Click Here

    ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2012 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು ಟ್ರೈನಿಂಗ್ ಮುಗಿಸಿ ಬೆಳಗಾಂನ ಅಥಣಿಯಲ್ಲಿ ಪ್ರೊಬೇಶನರಿ ಎಎಸ್ಪಿಯಾಗಿದ್ದು ಬಳಿಕ ಎರಡು ತಿಂಗಳು ಹೈದರಬಾದಿನಲ್ಲಿ ಎರಡನೇ ಹಂತದ ತರಬೇತಿ ಮುಗಿಸಿ ಕುಂದಾಪುರ ಎಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

    ಕ್ಯಾಲಿಕಟ್ ಎನ್.ಐ.ಟಿ.ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ವ್ಯಾಸಂಗ ಮಾಡಿ ಸಿವಿಲ್ ಸರ್ವೀಸ್ ಪರೀಕ್ಷೆ ಬರೆದಿದ್ದರು. ಹಲವು ವರ್ಷಗಳ ಬಳಿಕ ಕುಂದಾಪುರಕ್ಕೆ ಐಪಿಎಸ್ ದರ್ಜೆ ಅಧಿಕಾರಿ ನೇಮಿಸಿದ್ದು ನಾಗರಿಕರಲ್ಲಿ ಪೊಲೀಸ್ ವ್ಯವಸ್ಥೆ ಬಗ್ಗೆ ಇನ್ನಷ್ಟು ನಿರೀಕ್ಷೆಗಳು ಮೂಡಿಸಿದೆ.

    ಈ ಸಂದರ್ಭ ಕುಂದಾಪುರ ಸಿಪಿಐ ಮಂಜಪ್ಪ, ಬೈಂದೂರು ಸಿಪಿಐ ಪರಮೇಶ್ವರ್ ಗುನಗ, ಕುಂದಾಪುರ ಎಸ್ಸೈ ಹರೀಶ್ ಆರ್. ನಾಯಕ್ ವಿವಿಧ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಇದ್ದರು.

    Click here

    Click here

    Click here

    Click Here

    Call us

    Call us

    ಹರಿರಾಂ ಶಂಕರ್ ಏನಂದ್ರು…
    ಕುಂದಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನೂತನ ಎಎಸ್ಪಿ ಹರಿರಾಂ ಶಂಕರ್, ಕುಂದಾಪುರ ಉಪವಿಭಾಗ ಅಧಿಕಾರಿಗಳ ಉತ್ತಮ ಕಾರ್ಯವೈಖರಿಯಿಂದಾಗಿ ಎಲ್ಲವೂ ಶಾಂತಿಯುತವಾಗಿದ್ದು ಅದನ್ನು ಮುಂದುವರೆಸಲು ಕ್ರಮಕೈಗೊಳ್ಳಲಾಗುತ್ತದೆ. ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕುವಲ್ಲಿ ಹೆಚ್ಚಿನ ಗಮನ ನೀಡಲಾಗುತ್ತದೆ. ಉಪವಿಭಾಗ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದು ಇನ್ನೂ ಪತ್ತೆಯಾಗದಿರುವ ಕೊಲೆ, ಕಳ್ಳತನ ಮೊದಲಾದ ಅಪರಾಧ ಚಟುವಟಿಕೆಗಳ ಬಗ್ಗೆ ವಿಮರ್ಷಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗುತ್ತದೆ ಎಂದರು.

    ಕೆಲವೊಂದು ಪ್ರದೇಶದಲ್ಲಿ ಟ್ರಾಫಿಕ್ ಸಮಸ್ಯೆಗಳಿದ್ದು ಇಂತಹ ಜಾಗಗಳನ್ನು ಗುರುತಿಸಲಾಗುತ್ತದೆ. ಫ್ಲೈಓವರ್ ಹಾಗೂ ರಸ್ತೆ ಕಾಮಗಾರಿಯು ಬಾಕಿಯಿದ್ದು ಅದನ್ನೆಲ್ಲಾ ಪರಿಶೀಲಿಸಿ ಟ್ರಾಫಿಕ್ ವ್ಯವಸ್ಥೆ ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    1 Comment

    1. David Sequeira on 05/09/2019 8:29 pm

      Sir, Wish u all the best in ur new office.

      Reply
    Leave A Reply Cancel Reply

    three × 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.