Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಕಡಲ್ಕೊರೆತ ಪ್ರದೇಶಕ್ಕೆ ಶ್ರೀನಿವಾಸ ಪೂಜಾರಿ ಭೇಟಿ
    Uncategorized

    ಮರವಂತೆ: ಕಡಲ್ಕೊರೆತ ಪ್ರದೇಶಕ್ಕೆ ಶ್ರೀನಿವಾಸ ಪೂಜಾರಿ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಮರವಂತೆ ಬಂದರು ಸಮೀಪದ ಕಡಲ್ಕೋರೆತ ಪ್ರದೇಶದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮೀನುಗಾರರ ಅನುಕೂಲಕ್ಕಾಗಿ 56ಕೋಟಿ ರೂ ಅನುದಾನದಲ್ಲಿ ಬಂದರು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಯೋಜನೆ ಮಂದಗತಿಯಲ್ಲಿ ಸಾಗುತ್ತಿದೆ.  ಸಮುದ್ರದ ಆರ್ಭಟಕ್ಕೆ ಇಲ್ಲಿನ ರಸ್ತೆಗಳು ಕೊಚ್ಚಿ ಹೋಗಿದೆ. ಈ ತಡೆಗೋಡೆಯನ್ನು ರಚಿಸಲು ಸರಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

    Click Here

    Call us

    Click Here

    Shrinivas Poojary Visited Maravanthe (5)

    ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಮಹೇಂದ್ರ ಪೂಜಾರಿ, ಗ್ರಾಪಂ ಸದಸ್ಯರಾದ ಪ್ರಭಾಕರ ಎಂ. ಖಾರ್ವಿ, ಲೋಕೇಶ್ ಖಾರ್ವಿ, ನಾಗರಾಜ, ಸುಶೀಲ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ಬಿ. ವೆಂಕಟರಮಣ ಖಾರ್ವಿ, ಗೌರವಾಧ್ಯಕ್ಷ ಸೋಮಯ್ಯ ಖಾರ್ವಿ, ಮಾಜಿ ಅಧ್ಯಕ್ಷ ಚಂದ್ರ ಖಾರ್ವಿ ಮೊದಲಾದವರು ಜೊತೆಗಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    eleven + 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.