Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ಷತಾ ಪ್ರಕರಣ ಶೀಘ್ರ ಭೇದಿಸಿದ ಪೊಲೀಸ್ ಇಲಾಖೆ ಅಭಿನಂದನಾರ್ಹ: ಶಾಸಕ ಗೊಪಾಲ ಪೂಜಾರಿ
    ಊರ್ಮನೆ ಸಮಾಚಾರ

    ಅಕ್ಷತಾ ಪ್ರಕರಣ ಶೀಘ್ರ ಭೇದಿಸಿದ ಪೊಲೀಸ್ ಇಲಾಖೆ ಅಭಿನಂದನಾರ್ಹ: ಶಾಸಕ ಗೊಪಾಲ ಪೂಜಾರಿ

    Updated:09/01/20161 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಇಲ್ಲಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಘಟನೆ ನಡೆದ ಮೂರು ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆ ಅಭಿನಂದನಾರ್ಹ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು..

    Click Here

    Call us

    Click Here

    ಅವರು ಇಲ್ಲಿನ ಶಾಸಕರ ಕಛೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಜನತೆಯನ್ನು ದಿಗ್ಬ್ರಮೆಗೊಳಿಸಿದ ಈ ಘಟನೆಯಿಂದ ಎಲ್ಲರೂ ಆತಂಕಕ್ಕೊಳಗಾಗಿದ್ದರು. ಈಗ ಪ್ರಕರಣಕ್ಕೊಂದು ಅಂತ್ಯ ದೊರೆತಿದೆ ಎಂದರು.

    ಅಕ್ಷತಾಳ ಕುಟುಂಬಕ್ಕೆ 5 ಲಕ್ಷಗಳ ಪರಿಹಾರವನ್ನು ಸರ್ಕಾರದ ವತಿಯಿಂದ ಕೂಡಲೆ ತರಿಸಿಕೊಡಲಾಗುವುದು. ಪೊಲೀಸ್ ಇಲಾಖೆಯ ವರದಿಗಳಲ್ಲಿ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಮುಖವಾಗಿರುವುದರಿಂದ ವರದಿಗಳ ಬಂದ ತಕ್ಷಣ ಪರಿಹಾರ ದೊರಕಿಸಿಕೊಡಲಾಗುವುದು. ತಕ್ಷಣ ಪ್ರಕರಣವನ್ನು ಬೇಧಿಸುವಲ್ಲಿ ಇಲಾಖೆ ಶ್ರಮಿಸಿದ್ದು, ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಬಗ್ಗೆ ಗೌರವ ಮೂಡಿಸುವ ಕೆಲಸ ಮಾಡಿದೆ ಎಂದರು.

    ಈಗಾಗಲೇ ಮೃತ ಅಕ್ಷತಾ ಮನೆಗೆ ಶಿಕ್ಷಣ ಸಚಿವರು ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಗಳ ಬೇಡಿಕೆಯಂತೆ ವಾಹನ ವ್ಯವಸ್ಥೆಯ ಭರವಸೆ ನೀಡಿದ್ದಾರೆ. ಬೈಂದೂರು ಕಾಲೇಜಿನಲ್ಲಿ ಬಾಲಕರ ಶೌಚಾಲಯಕ್ಕೆ 10 ಲಕ್ಷ, ಬಾಲಕಿಯರ ಶೌಚಾಲಯಕ್ಕೆ 20 ಲಕ್ಷ ಮಂಜೂರು ಮಾಡುವ ಆಶ್ವಾಸನೆ ನೀಡಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷರು ನವೋದಯ ಟ್ರಸ್ಟ್‌ನಿಂದ ರೂ.1ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಮೂರು ತಿಂಗಳು ವಾಹನದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. ಇನ್ನೂ ಈ ಭಾಗದ ಬಹು ಬೇಡಿಕೆ ಲೇಡಿಸ್ ಹಾಸ್ಟೆಲ್. ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸಿ, ಬೈಂದೂರಿಗೆ ಲೇಡಿಸ್ ಹಾಸ್ಟೆಲ್ ಖಂಡಿತ ಮಾಡುತ್ತೇನೆ ಎಂದರು.

    ಹೆನ್ಬೇರು ಭಾಗದ ಜನರ ಬೇಡಿಕೆ ರಾಘವೇಂದ್ರ ಮಠದ ಹತ್ತಿರ ಬಸ್ ತಂಗುದಾಣಕ್ಕೆ ಈಗಾಗಲೇ ಸಚಿವರು ಆದೇಶ ಮಾಡಿದ್ದಾರೆ. ಹಳ್ಳಿಗಳಿಗೆ ಹೊಸ ಬಸ್ ಪರವಾನಿಗೆ ನೀಡುವ ಕೆಲಸ ಆರಂಭವಾಗಲಿದೆ. ಒಟ್ಟಾರೆಯಾಗಿ ಗ್ರಾಮೀಣ ಭಾಗದ ಜನರ ನೋವಿಗೆ ನಾವು ತಕ್ಷಣ ಸ್ಪಂದಿಸುತ್ತೇವೆ. ಇಂಥಹ ಘಟನೆಗಳು ಭವಿಷುದಲ್ಲಿ ಪುನಾರವರ್ತನೆ ಆಗದಂತೆ ಮುಂಜಾರುಕತೆ ವಹಿಸುವ ಕೆಲಸ ಮಾಡಲಾಗುವುದು ಎಂದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ರಾಜು ಪೂಜಾರಿ, ರಮೇಶ ಗಾಣಿಗ, ರಾಮ ಶೇರುಗಾರ್, ಮಾಜಿ ಸದಸ್ಯರಾದ ವಿಜಯಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ ಸದಸ್ಯರಾದ ರಘುರಾಮ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್ ಕುಮಾರ್, ಬಾಬು ಶೆಟ್ಟಿ, ಅಶೋಕ ಶೆಟ್ಟಿ, ಚಂದ್ರ ಪೂಜಾರಿ, ಸುರೇಶ, ನಾಗರಾಜ ಗಾಣಿಗ ಉಪಸ್ಥಿತರಿದ್ದರು.

    Like this:

    Like Loading...

    Related

    Akshatha Devadiga Murder
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    1 Comment

    1. Pingback: ಬೈಂದೂರು ಹೇನಬೇರಿನ ಅಕ್ಷತಾಳ ಕರಾಳ ನೆನಪಿಗೆ ಎರಡು ವರ್ಷ | Kundapra.com ಕುಂದಾಪ್ರ ಡಾಟ್ ಕಾಂ

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d