Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಘ ಸಂಸ್ಥೆಗಳು ಸಂಕಷ್ಟದಲ್ಲಿದ್ದವರನ್ನು ಸ್ಪಂದಿಸಬೇಕು : ಶೆಟ್ಟಿಗಾರ್
    ಗಂಗೊಳ್ಳಿ

    ಸಂಘ ಸಂಸ್ಥೆಗಳು ಸಂಕಷ್ಟದಲ್ಲಿದ್ದವರನ್ನು ಸ್ಪಂದಿಸಬೇಕು : ಶೆಟ್ಟಿಗಾರ್

    Updated:21/06/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕೇವಲ ಸಂಘಗಳನ್ನು ಸ್ಥಾಪನೆ ಮಾಡಿದರೆ ಸಾಲದು ಬದಲಾಗಿ ತಮ್ಮನ್ನು ತಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಂಕಷ್ಟದಲ್ಲಿದ್ದವರನ್ನು ಸ್ಪಂದಿಸಬೇಕು. ಇಂತಹ ಸಂಕಷ್ಟಪರಿಹಾರ ನಿಧಿಗಾಗಿ ಆರಂಭಿಕ ದೇಣಿಗೆಯಾಗಿ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್‌ರವರು ತಮ್ಮ ತಂದೆಯವರ ಸ್ಮರಣಾರ್ಥ  ದೇಣಿಗೆ ನೀಡಿರುವುದು ಶ್ಲಾಘನೀಯ ಎಂದು ತ್ರಾಸಿ ವಲಯ ಶೆಟ್ಟಿಗಾರರ ನೂತನ ಸಂಘವನ್ನು ಉದ್ಘಾಟನೆ ಮಾಡಿದ ಸಾಲಿಕೇರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ಸದಾಶಿವ ಶೆಟ್ಟಿಗಾರರು ಹೇಳಿದರು.

    Click Here

    Call us

    Click Here

    ದಕ್ಷಿಣಕನ್ನಡ ಪದ್ಮಶಾಲಿ ಮಹಾಸಭಾದ ಉಪಾಧ್ಯಕ್ಷರಾದ ಜಯರಾಮ್ ಶೆಟ್ಟಿಗಾರ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜ್ಯೋತಿಷಿ ಹಾಗೂ ಪ್ರಸಂಗಕರ್ತ ಬಸವರಾಜ್ ಶೆಟ್ಟಿಗಾರ್‌ರವರು ಮಾತನಾಡುತ್ತಾ – ಸಂಘ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ಸಂಘಕ್ಕೆ ಏನು ಕೊಟಿದ್ದೇವೆ ಎಂಬುದು ಮುಖ್ಯ ಹಾಗಾಗಿ ಯಾವುದೇ ಸಂಘಟನೆ ಬಲಗೊಳ್ಳಬೇಕಾದರೆ ಪ್ರತಿಯೊಬ್ಬರು ನಿಷ್ಟೆಯಿಂದ, ಶ್ರದ್ಧೆಯಿಂದ, ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಾಧ್ಯ. ಈ ಸಂಘಟನೆ ನೂರ‍್ಕಾಲ ಬಾಳಿ ಬೆಳಗಲಿ ಎಂದು ಶುಭ ಹಾರೈಸಿದರು.
    ರಾಜಕೀಯ ಮುಖಂಡ ರಾಜುದೇವಾಡಿಗ, ಸಾಲಿಕೇರಿ ದೇವಸ್ಥಾನದ ಟ್ರಸ್ಟಿ ಬಾಲಕೃಷ್ಣ ಶೆಟ್ಟಿಗಾರ್, ಉದ್ಯಮಿ ಗಣಪತಿ ಶೆಟ್ಟಿಗಾರ್, ಮಹಾಲಿಂಗ ಶೆಟ್ಟಿಗಾರ್, ಗುರಿಕಾರ ಕೇಶವ ಶೆಟ್ಟಿಗಾರ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ನೂತನ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿಗಾರ್ ಕೊಳ್ಕೇರೆ, ಉಪಾಧ್ಯಕ್ಷರಾಗಿ ಚಂದ್ರಶೆಟ್ಟಿಗಾರ್ ಕಮ್ಮಾರ್‌ಕೊಡ್ಲು, ಕಾರ್ಯದರ್ಶಿ ಉದಯಶೆಟ್ಟಿಗಾರ್ ಕೊಳ್ಕೇರೆಯವರನ್ನು ಆಯ್ಕೆ ಮಾಡಲಾಯಿತು. ರಾಜೇಂದ್ರ ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ: ಬೈಕ್‌ ಪಲ್ಟಿಯಾಗಿ ಸವಾರ ಸಾವು

    03/02/2026

    ಗಂಗೊಳ್ಳಿ: ಪಂಚಗಂಗಾವಳಿ ಬಳಗ ಬಂದರು 32ನೇ ವಾರ್ಷಿಕೋತ್ಸವ ಸಮಾರಂಭ

    02/02/2026

    ಗಂಗೊಳ್ಳಿಯಲ್ಲಿ ‘ಅವಳ ನಿಟ್ಟುಸಿರು’ ಪುಸ್ತಕ ಬಿಡುಗಡೆ

    31/01/2026
    Leave A Reply Cancel Reply

    nine − three =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.