Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ಷತಾ ಮನೆಗೆ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ಭೇಟಿ
    ಬೈಂದೂರು

    ಅಕ್ಷತಾ ಮನೆಗೆ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ಭೇಟಿ

    Updated:09/01/20161 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ  ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಅಕ್ಷತಾ ಮೃತಪಟ್ಟಿರುವುದು ಅತೀವ ನೋವು ತಂದಿದೆ. ಅಕ್ಷತಾಳ ಸಹೋದರಿಯರ ಶಿಕ್ಷಣಕ್ಕೆ ಸರಕಾರದಿಂದಾದ ನೆರವನ್ನು ನೀಡುವುದಾಗಿ ಭರವಸೆ ಇತ್ತರು.

    Click Here

    Call us

    Click Here

      ಊರಿನ ಮೂಲಭೂತ ಸೌಕರ್ಯಗಳಲ್ಲೊಂದಾದ ರಸ್ತೆ ಜೋಡಣೆ ಅಕೇಶಿಯಾ ಪ್ಲಾಂಟೆಶನ್ ತೆರವು, ಮಕ್ಕಳು ಶಾಲೆಗೆ ತೆರಳಲು ವಾಹನದ ವ್ಯವಸ್ಥೆಯ ಮುಂತಾದವುಗಳ ಕುರಿತು ಗ್ರಾಮಸ್ಥರು ಅಹವಾಲು ತೋಡಿಕೊಂಡಾಗ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗೋಪಾಲ ಪೂಜಾರಿ, ತಾ.ಪಂ. ಸದಸ್ಯ ರಾಜು ಪೂಜಾರಿ, ಮುಖಂಡರುಗಳಾದ ರಾಜು ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

    Akshatha Devadiga Murder
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಮಕ್ಕಳಿಗೆ ಪೋಷಕರೇ ಮಾದರಿ – ಪ್ರಾಶಸ್ತನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸುನಿಲ್ ಹೆಚ್. ಜಿ

    17/04/2026

    ಎ.19ರಂದು ಹಳಗೇರಿ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದ ವರ್ಧಂತ್ಯುತ್ಸವ

    16/04/2026

    1 Comment

    1. Pingback: ಬೈಂದೂರು ಹೇನಬೇರಿನ ಅಕ್ಷತಾಳ ಕರಾಳ ನೆನಪಿಗೆ ಎರಡು ವರ್ಷ | Kundapra.com ಕುಂದಾಪ್ರ ಡಾಟ್ ಕಾಂ

    Leave A Reply Cancel Reply

    18 − sixteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.