Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೇಸಿ ವಲಯಾಧ್ಯಕ್ಷರಾಗಿ ಕೆ. ಕಾರ್ತಿಕೇಯ ಮಧ್ಯಸ್ಥ
    ಉಡುಪಿ ಜಿಲ್ಲೆ

    ಜೇಸಿ ವಲಯಾಧ್ಯಕ್ಷರಾಗಿ ಕೆ. ಕಾರ್ತಿಕೇಯ ಮಧ್ಯಸ್ಥ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಂಗಳೂರಿನ ಬಿಜೈ ಚರ್ಚ್ ಹಾಲ್‌ನಲ್ಲಿ ನಡೆದ ಜೇಸಿ ವಲಯ ಸಮ್ಮೇಳನದಲ್ಲಿ ಕೆ. ಕಾರ್ತಿಕೇಯ ಮಧ್ಯಸ್ಥ 2020 ರ ಸಾಲಿನ ಜೇಸಿ ವಲಯ 15ರ ನೂತನ ವಲಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಯುವ ಉದ್ಯಮಿಯಾಗಿರುವ ಇವರು ಸಂಘಟನಾ ಚತುರರಾಗಿದ್ದು, 2006ರಲ್ಲಿ ಜೇಸಿಐ ಕುಂದಾಪುರ ಸಿಟಿಯ ಸದಸ್ಯರಾಗಿ ಸೇರ್ಪಡೆಗೊಂಡು, ಜೇಸಿ ವಲಯದಲ್ಲಿ ಹೊಸ ಚೈತ್ಯನ್ಯ ಮೂಡಿಸಿದರು. ೨೦೦೮ ರಲ್ಲಿ ನಿರ್ದೇಶಕರಾಗಿ 2009ರಲ್ಲಿ ಉಪಾಧ್ಯಕ್ಷರಾಗಿ 2010 ರಲ್ಲಿ ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷರಾಗಿ ಮಾಡಿದ ದಾಖಲೆ ಕಾರ್ಯಕ್ರಮಗಳ ಸರಣಿ ಸಾಧನೆಗಾಗಿ ವಲಯ ಮಟ್ಟದ ಪ್ರಶಸ್ತಿಗಳ ಮಹಾಪೂರವೇ ಕುಂದಾಪುರಕ್ಕೆ ಹರಿದು ಬಂದಿತ್ತು.

    2018ರ ವಲಯ ಅಭಿವೃದ್ಧಿ ಮತ್ತು ಬೆಳವಣಿಗೆಯ ನಿರ್ದೇಶಕರಾಗಿ ಕೆ. ಕಾರ್ತಿಕೇಯ ಮಧ್ಯಸ್ಥರ ನೇತೃತ್ವದಲ್ಲಿ ವಲಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿದ್ದು, 2019ರ ವಲಯ ಉಪಾಧ್ಯಕ್ಷರಾಗಿ ಇವರು ಮಾಡಿದ ಸಾಧನೆಗೆ ಇವರನ್ನು ವಲಯ 15ರ ಅಧ್ಯಕ್ಷ ಗಾಧಿ ಅಲಂಕರಿಸುವಂತೆ ಮಾಡಿತು. ಇವರು ೧೨ ವಲಯ ಸಮ್ಮೇಳನ ೩ ರಾಷ್ಟ್ರೀಯ ಸಮ್ಮೇಳನ ಹಾಗೂ ಡೆಲ್ಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿರುವ
    ಮಧ್ಯಸ್ಥರು ರೋಟರಾಕ್ಟ್ ಕ್ಲಬ್ ಕೋಟೇಶ್ವರದ ಪೂರ್ವಾಧ್ಯಕ್ಷರು, ಭಂಡಾರ್ಕಾರ್ಸ್ ಕಾಲೇಜ್‌ನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಯುವ ವಿಪ್ರ ವೇದಿಕೆ ಕುಂದಾಪುರ ತಾಲೂಕು ಪೂರ್ವಾಧ್ಯಕ್ಷರು, ಮಂಗಳೂರು ವಿಶ್ವ ವಿದ್ಯಾಲಯದ ಸರ್ವ ಕಾಲೇಜು ವಿದ್ಯಾರ್ಥಿ ಕ್ರಿಯಾ ಸಮಿತಿಯ ಪೂರ್ವಾಧ್ಯಕ್ಷರು, ಕುಂದಾಪುರ-ಉಡುಪಿ ಫ್ಯಾಷನ್ ಕೋರ್ಟ್‌ನ ನಿರ್ದೇಶಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

    ನೂತನ ವಲಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸಂದರ್ಭದಲ್ಲಿ ವಲಯಾಧ್ಯಕ್ಷ ಅಶೋಕ್ ಚಾಂತಾರ್, ನಿಕಟ ಪೂರ್ವಾಧ್ಯಕ್ಷ ಹಾಗೂ ಚುನಾವಣಾಧಿಕಾರಿ ರಾಕೇಶ್ ಕುಂಜೂರ್, ನಿಯೋಜಿತ ಉಪಾಧ್ಯಕ್ಷರಾದ ಆಶಾ ಅಲನ್ ವಾಜ್, ಸೌಜನ್ಯ ಹೆಗ್ಡೆ, ಸಂತೋಷ ಕುಮಾರ್, ಲೋಕೇಶ್ ರೈ, ಪ್ರದೀಪ್ ಬಾಕಿಲ, ಸಮದ್ ಖಾನ್, ಪೂರ್ವಾಧ್ಯಕ್ಷರಾದ ಚಂದ್ರಹಾಸ ರೈ, ಅರವಿಂದ್ ರಾವ್, ಪುರಂದರ ರೈ, ಕಿರಣ್ ಹೆಗ್ಡೆ, ಜೋನ್ ಆರ್ ಡಿಸಿಲ್ವ, ವೈ. ಸುಕುಮಾರ್, ಸದಾನಂದ ನಾವಡ, ಚಿತ್ತರಂಜನ್ ಶೆಟ್ಟಿ, ಹರಿಶ್ಚಂದ್ರ ಅಮೀನ್, ಮುರಳಿಶಾಮ್, ಕೃಷ್ಣಮೋಹನ್, ಚಂದ್ರಶೇಖರ್ ನಾಯರ್, ಅನಿಲ್ ಕುಮಾರ್, ಅಶಿತ್ ಜೈನ್, ಉದಯಕುಮಾರ್ ಶೆಟ್ಟಿ, ಸಂಪತ್ ಸುವರ್ಣ, ಅಲನ್ ವಾಜ್, ಶ್ರೀಧರ್ ಪಿ.ಎಸ್, ಸಂದೀಪ್ ಕುಮಾರ್, ಸಂತೋಷ ಪಿ., ಜೆಸಿಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಅಧ್ಯಕ್ಷ ಪ್ರಶಾಂತ್ ಹವಾಲ್ದಾರ್, ವಲಯಾಧಿಕಾರಿ ಜಯಚಂದ್ರ ಶೆಟ್ಟಿ, ಪೂರ್ವಾಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ನಾಗೇಂದ್ರ ಪೈ, ನಿತಿನ್ ಅವಭ್ರತ, ಮಂಜುನಾಥ್ ಕಾಮತ್, ಚಂದ್ರಕಾಂತ್, ಗಿರೀಶ್ ಹೆಬ್ಬಾರ್, ನಿಯೋಜಿತ ಅಧ್ಯಕ್ಷ ನಾಗೇಶ್ ನಾವಡ, ಕಾರ್ಯದರ್ಶಿ ಮಹೇಶ್ ಶೇಟ್, ಸದ್ಯಸರಾದ ಶಿಲ್ಪಾ ಮಧ್ಯಸ್ಥ, ರಾಘವೇಂದ್ರ ಭಟ್ ಇನ್ನಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d