Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ಕ್ರೀಡಾಕೂಟ ಸೌಹಾರ್ದ-2019 ಸಮಾರೋಪ
    ಕುಂದಾಪುರ

    ಜಿಲ್ಲಾ ಮಟ್ಟದ ಕ್ರೀಡಾಕೂಟ ಸೌಹಾರ್ದ-2019 ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕೋಡಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಸೌಹಾರ್ದ ೨೦೧೯ರ ಸಮಾರೋಪ ಸಮಾರಂಭ ಕುಂದಾಪುರದ ಗಾಂಧಿ ಮೈದಾನದಲ್ಲಿ ನೆರವೇರಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಲ್ಯಾಡಿ ಶಿವರಾಮ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ, ಇಂದಿನ ಕ್ರೀಡಾಕೂಟದಲ್ಲಿ ಹಲವರು ಗೆದ್ದಿದಾರೆ, ಹಲವರು ಸೋತಿದ್ದಾರೆ. ಸೋತ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಮುಂದಿನ ದಿನ ತಾವೆಲ್ಲರೂ ದೊಡ್ಡ ಕ್ರೀಡಾಪಟುಗಳಾಗಿ ಹೊರಹೊಮ್ಮಿ ಎನ್ನುವುದರ ಮೂಲಕ, ಸೊಲೇ ಗೆಲುವಿನ ಸೋಪಾನ ಎಂದು ಸ್ಪೂರ್ತಿಯ ಮಾತುಗಳನ್ನು ನುಡಿದರು. ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಶ್ರೀಯುತ ಕೆ.ಎಮ್. ಅಬ್ದುಲ್ ರೆಹಮಾನ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ, ಕೋಡಿ ವಹಿಸಿಕೊಂಡಿದ್ದರು.

    ಹಾಗೆಯೇ ಮುಖ್ಯ ಅತಿಥಿಗಳಾಗಿ ಯಶಪಾಲ್ ಸುವರ್ಣ, ಅಧ್ಯಕ್ಷರು, ಜಿಲ್ಲಾ ಮೀನುಗಾರರ ಸಹಕಾರ ಸಂಘ, ಗಣೇಶ ಶೆಟ್ಟಿ ಮೊಳಹಳ್ಳಿ, ಲೆಕ್ಕ ಪರಿಶೋಧಕರು ಕುಂದಾಪುರ, ಹರಿಪ್ರಸಾದ್ ಶೆಟ್ಟಿ, ಅಧ್ಯಕ್ಷರು ಬ್ಲಾಕ್ ಕಾಂಗ್ರೇಸ್, ಷೇಕ ಅಬುಮೊಹಮ್ಮದ್, ಅಧ್ಯಕ್ಷರು, ನುಸ್ರತುಲ್ ಮಸಾಕಿನ್ ಅಸೋಸಿಯಷನ್ ಕೋಡಿ, ಶಶಿಧರ ಹೆಮ್ಮಾಡಿ, ಅಧ್ಯಕ್ಷರು ಪತ್ರಕರ್ತರ ಸಂಘ, ಕುಂದಾಪುರ, ಶ್ರೀ ಮಾರುತಿ ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ, ದಿನೇಶ ಕುಮಾರ, ಕ್ರೀಡಾ ಮೇಲ್ವಿಚಾರಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಮಾಧವ ಭಟ್, ಅಧ್ಯಕ್ಷರು ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘ, ಉಡುಪಿ, ದೋಮ ಚಂದ್ರಶೇಖರ್, ನಿರ್ದೇಶಕರು, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಡಾ. ಶಮೀರ್, ಪ್ರಾಂಶುಪಾಲರು, ಬ್ಯಾರೀಸ್ ಪದವಿ ಪೂರ್ವ ಕಾಲೇಜು, ಕೋಡಿ, ಸಿದ್ದಪ್ಪ ಕೆ.ಎಸ್. ಪ್ರಾಂಶುಪಾಲರು, ಬ್ಯಾರೀಸ್ ಬಿ.ಎಡ್ ಕಾಲೇಜು ಕೋಡಿ, ನಾಗರಾಜ್ ಶೆಟ್ಟಿ, ತಾಲೂಕು ಪದವಿ ಪೂರ್ವ ಕ್ರೀಡಾ ಸಂಯೋಜಕರು, ಮಂಜು ಬಿಲ್ಲವ ಸಾಮಾಜಿಕ ಕಾರ್ಯಕರ್ತರು, ಕೆ.ಆರ್ ನಾಯ್ಕ, ಇಲೆಕ್ಟ್ರೀಕಲ್ ಕಾಂಟ್ರಾಕ್ಟರ್, ಫಿರದೋಸ್, ಪಾಂಶುಪಾಲರು, ಬ್ಯಾರೀಸ್ ಡಿ.ಎಡ್ ಕಾಲೇಜು ಕೋಡಿ, ಜಯಂತಿ ಮುಖ್ಯೋಪಾಧ್ಯಾಯರು, ಹಾಜಿ ಕೆ ಮೊಹಿದ್ದೀನ್ ಅನುದಾನಿತ ಕನ್ನಡ ಪ್ರೌಢ ಶಾಲೆ ಕೋಡಿ, ದುರ್ಗಿ ಪಟೆಗಾರ್ ಅಧ್ಯಾಪಕಿ, ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕೋಡಿ, ಸುಮಿತ್ರ, ಮುಖ್ಯಸ್ಥೆ, ಬೀಬಿ ಫಾತಿಮಾ ಅಂಗನವಾಡಿ ಕೋಡಿ, ಶಂಕರ್ ಪೂಜಾರ,ಮತ್ತು ಅಬ್ದುಲ್ಲಾ ಕೆ. ಶಾಲಾಭಿವೃದ್ದಿ ಸಮಿತಿಯ ಸದಸ್ಯರು, ಹಾಗೂ ವರ್ಗೀಸ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಉಡುಪಿ, ವೇದಿಕೆಯ ಮೇಲೆ ಉಪಸ್ಥಿತರಿದ್ದರು.

    ವೈಯಕ್ತಿಕ ಚಾಂಪಿಯನ್ ಪಡೆದು ಕೊಂಡವರು: ಬಾಲಕರ ವಿಭಾಗದಲ್ಲಿ ಅಖಿಲೇಶ್, ವಿವೇಕ ಪದವಿ ಪೂರ್ವ ಕಾಲೇಜು ಕೋಟ, ಬಾಲಕಿಯರ ವಿಭಾಗದಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರತೀಕ್ಷಾ ಮತ್ತು ಅಂಕಿತಾ, ಮಿಲಾಗ್ರೆಸ್ ಪದವಿ ಪೂರ್ವ ಕಾಲೇಜು, ಕಲ್ಯಾಣಪುರ ಸಂತೆಕಟ್ಟೆ ಪಡೆದಿರುತ್ತಾರೆ.

    ಬಾಲಕರ ವಿಭಾಗದಲ್ಲಿ ಮಿಲಾಗ್ರೆಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಸಮತೆಕಟ್ಟೆ, ಹಾಗೂ ಬಾಲಕಿಯರ ವಿಭಾಗದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಇವರು ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ.

    Click here

    Click here

    Click here

    Click Here

    Call us

    Call us

    ಯಶ್‌ಪಾಲ್ ಸುವರ್ಣ, ಅಧ್ಯಕ್ಷರು, ಜಿಲ್ಲಾ ಮೀನುಗಾರರ ಸಹಕಾರ ಸಂಘ, ಶ್ರೀ ಹರಿಪ್ರಸಾದ್ ಶೆಟ್ಟಿ, ಅಧ್ಯಕ್ಷರು, ಬ್ಲಾಕ್ ಕಾಂಗ್ರೇಸ್ ಹಾಗೂ ಅಬ್ದುಲ್ ರೆಹಮಾನ್, ಅಧ್ಯಕ್ಷರು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಇವರು ಧ್ವಜಾ ಅವರೋಹಣವನ್ನು ನಡೆಸಿದರು. ಸುರೇಂದ್ರ ಶೆಟ್ಟಿಯವರು ಆಗಮಿಸಿದ ಅತಿಥಿ ಗಣ್ಯರೆಲ್ಲರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಇಲಿಯಾಸ್, ದೈಹಿಕ ಶಿಕ್ಷಣ ಶಿಕ್ಷಕರು, ಹಾಜಿ ಕೆ ಮೊಹಿದ್ದೀನ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕೋಡಿ ಕುಂದಾಪುರ ಇವರು ವಂದಿಸಿದರು. ಕಾರ್ಯಕ್ರಮವನ್ನು ಅರ್ಜಿತಾ ಮ್ತತು ಮಮತಾ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    nine − 7 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.