ರಾಜ್ಯಮಟ್ಟದ ಟೆನ್ನಿಕಾಯ್ಟ್: ಪ್ರಥಮ ಸ್ಥಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ರಸ್ತೆಯ ವಿಜಯಪರದಲ್ಲಿ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಕುಂದಾಪುರದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಬಾಲಕಿಯರು ಪ್ರತಿನಿಧಿಸಿದ್ದ ಉಡುಪಿ ತಂಡ ಪ್ರಥಮ ಸ್ಥಾನ ಗಳಿಸಿದೆ.

Call us

Click Here

ಸೌಮ್ಯ , ರಕ್ಷಿತಾ ಖಾರ್ವಿ, ಮನಿಷಾ, ಅನುಷಾ ಮತ್ತು ಗೌತಮಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎನ್ ರಮೇಶ್ ಟ್ರೋಫಿ ನೀಡಿದರು. ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

Leave a Reply