Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ಕ್ರ್ರಿಮಿನಲ್ ಮೊಕದ್ದಮೆ
    ಉಡುಪಿ ಜಿಲ್ಲೆ

    ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ಕ್ರ್ರಿಮಿನಲ್ ಮೊಕದ್ದಮೆ

    Updated:27/10/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧಿಸಿದ ಇಲಾಖೆಗೆ ಹಿಂದಿರುಗಿಸುವಂತೆ ಈಗಾಗಲೇ ಬಹಳಷ್ಟು ಬಾರಿ ತಿಳುವಳಿಕೆ ಮತ್ತು ಎಚ್ಚರಿಕೆಗಳನ್ನು ನೀಡಿದರೂ ಸಹ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 665 ಅನರ್ಹ ಕಾರ್ಡುದಾರರು ಮಾತ್ರ ಸ್ವ-ಇಚ್ಛೆಯಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಿದ್ದು, ರದ್ದುಪಡಿಸಲಾಗಿದೆ.

    Click Here

    Call us

    Click Here

    ಸ್ವಂತ ನಾಲ್ಕು ಚಕ್ರದ ವಾಹನ ಹೊಂದಿರುವ 256 ಅನರ್ಹ ಕಾರ್ಡುದಾರರನ್ನು ಸಾರಿಗೆ ಇಲಾಖೆ ಸಹಕಾರದೊಂದಿಗೆ ಪತ್ತೆ ಹಚ್ಚಿ, ರದ್ದುಪಡಿಸಿ ಸದ್ರಿಯವರ ಮೇಲೆ ಕಾನೂನು ಕ್ರಮ ಜಾರಿಗೊಳಿಸಲಾಗುತ್ತಿದೆ.

    ಇನ್ನೂ ಬಹಳಷ್ಟು ಅನರ್ಹ ಕಾರ್ಡುದಾರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಅಂತಹ ಅನರ್ಹ ಕಾರ್ಡುದಾರರು ಸ್ವ-ಇಚ್ಛೆಯಿಂದ ಪಡಿತರ ಚೀಟಿಗಳನ್ನು ಇಲಾಖೆಗೆ ಹಿಂದಿರುಗಿಸಲು ಅಕ್ಟೋಬರ್ 31 ರ ವರೆಗೆ ಅವಕಾಶವನ್ನು ನೀಡಲಾಗಿದೆ. ನಂತರದ ದಿನಗಳಲ್ಲಿ ಇಲಾಖೆಯ ಮುಖಾಂತರ ಪತ್ತೆ ಹಚ್ಚಿದಾಗ ಕಂಡು ಬರುವ ಅನರ್ಹ ಪಡಿತರ ಚೀಟಿದಾರರಿಂದ ಅವರು ಪಡೆದಿರುವ ಪಡಿತರ ವಸ್ತುಗಳ ಮೌಲ್ಯವನ್ನು ಮುಕ್ತ ಮಾರುಕಟ್ಟೆ ದರದಲ್ಲಿ ದಂಡವಾಗಿ ವಸೂಲಿ ಮಾಡಲಾಗುವುದು ಮತ್ತು ಕರ್ನಾಟಕ (ಅನಧಿಕೃತ ಪಡಿತರ ಚೀಟಿಗಳ ಹೊಂದುವಿಕೆ ತಡೆ) ಆದೇಶ 1977 ಮತ್ತು ಭಾರತೀಯ ದಂಡ ಸಂಹಿತೆ ಕಲಂ 420 ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d