Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಟೂನು ಹಬ್ಬ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಟೂನು ಸ್ಪರ್ಧೆ
    ಊರ್ಮನೆ ಸಮಾಚಾರ

    ಕಾರ್ಟೂನು ಹಬ್ಬ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಟೂನು ಸ್ಪರ್ಧೆ

    Updated:09/11/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕಾರ್ಟೂನು ಹಬ್ಬದ ’ಸ್ಕೂಲ್‌ಟೂನ್ ಚಾಂಪಿಯನ್‌ಶಿಪ್’ ಸ್ಪರ್ಧೆಯ ಪ್ರಯುಕ್ತ ನವೆಂಬರ್ 23ರಂದು ಬೋರ್ಡ್ ಹೈಸ್ಕೂಲ್, ರೋಟರಿ ಕಲಾಮಂದಿರ ಕುಂದಾಪುರ ಇಲ್ಲಿ ಮಧ್ಯಾಹ್ನ 2 ಗಂಟೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ವ್ಯಂಗ್ಯಚಿತ್ರ ಸ್ಪರ್ಧೆ ಆಯೋಜಿಸಲಾಗಿದೆ.

    Click Here

    Call us

    Click Here

    5ನೇ ತರಗತಿಯ ತನಕ ಸ್ಪರ್ಧೆಯ ವಿಷಯವಾಗಿ ’ಗಾಂಧೀಜಿ’ಯವರ ಚಿತ್ರ ರಚನೆ – ಪ್ರಥಮ ಬಹಮಾನ ರೂ.6000-, ದ್ವಿತೀಯ ರೂ.4000/-. ತೃತೀಯ ರೂ. 2000/- ಮತ್ತು 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯ ವಿಷಯ ’ಈಶ್ವರ ಅಲ್ಲಾ ತೇರೋ ನಾಮ್’ ಕೋಮು ಸೌಹಾರ್ದತೆ ಬಗ್ಗೆ ಕಾರ್ಟೂನು ರಚನೆ – ಪ್ರಥಮ ಬಹುಮಾನ 8000/- ದ್ವಿತೀಯ ರೂ.6000/-, ತೃತೀಯ ರೂ. 3000/- ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕೂಡ ’ಈಶ್ವರ ಅಲ್ಲಾ ತೇರೋ ನಾಮ್’ ಕೋಮು ಸೌಹಾರ್ದತೆ ಬಗ್ಗೆ ಚಿತ್ರರಚನೆ ಇದ್ದು – ಪ್ರಥಮ ರೂ. 10000/-, ದ್ವಿತೀಯ ರೂ. 7000/-, ತೃತೀಯ ರೂ. 4000/- ಆಗಿರುತ್ತದೆ.

    ಖ್ಯಾತ ಕಾರ್ಟೂನಿಸ್ಟ್ ದಿ. ಮಾಯಾ ಕಾಮತ್ ಅವರ ಸ್ಮರಣಾರ್ಥವಾಗಿ ಅವರ ಕುಟುಂಬದ ಸಹಯೋಗದೊಂದಿಗೆ ಹೆಣ್ಣು ಮಕ್ಕಳಲ್ಲಿ ಕಾರ್ಟೂನು ಕಲೆಯ ಬಗ್ಗೆ ಆಸಕ್ತಿ ಹೆಚ್ಚಿಸಲು ವಿದ್ಯಾರ್ಥಿನಿಯರಿಗಾಗಿಯೇ ಆಯೋಜಿಸಲಾಗಿದೆ. ಮುಖ್ಯ ಸ್ಪರ್ದೆಯಿಂದ ಆಯ್ದ ಮೂರು ಅತ್ಯುತ್ತಮ ಕಾರ್ಟೂನುಗಳಿಗೆ ಪ್ರಥಮ ಬಹುಮಾನವಾಗಿ ರೂ. 7000/-, ದ್ವತೀಯ ರೂ. 5000/-, ತೃತೀಯ ರೂ. 3000/- ನೀಡಲಾಗುವುದು. ಪ್ರತೀ ಬಹುಮಾನದ ಜೊತೆಗೆ ಟ್ರೋಫಿ, ಸರ್ಟಿಫಿಕೇಟ್ ಮತ್ತು ಕಾರ್ಟೂನು ಪುಸ್ತಕ ಒಳಗೊಂಡಿರುತ್ತದೆ. ನವೆಂಬರ್ 24ರಂದು ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ವಿಜೇತ ಶಾಲೆ ಅಥವಾ ಕಾಲೇಜುಗಳಿಗೆ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ 9686109573ನ್ನು ಸಂಪರ್ಕಿಸಬಹುದೆಂದು ಕಾರ್ಟೂನ್ ಹಬ್ಬದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d