Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವ್ಯಕ್ತಿ ತಿಳಿದಷ್ಟೂ ಬೆಳೆಯುತ್ತಾನೆ: ಯು.ಸಿ. ಹೊಳ್ಳ
    ಊರ್ಮನೆ ಸಮಾಚಾರ

    ವ್ಯಕ್ತಿ ತಿಳಿದಷ್ಟೂ ಬೆಳೆಯುತ್ತಾನೆ: ಯು.ಸಿ. ಹೊಳ್ಳ

    Updated:24/06/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಕಲಾವಿದರು ರೇಖೆ ಹಾಗೂ ಬಣ್ಣಗಳ ಮೂಲಕ ಮೂಡಿಸುವ ಚಿತ್ರವು ವಿಶಿಷ್ಟವಾದ ಅರ್ಥವನ್ನು ನೀಡುವುದಲ್ಲದೇ ವಿವಿಧ ಭಾವನೆಯನ್ನು ಮೂಡಿಸುತ್ತದೆ. ಒಂದು ಚಿತ್ರದಲ್ಲಿನ ರೇಖೆಗಳ ವಿನ್ಯಾಸ ಹಾಗೂ ವರ್ಣ ಸಂಯೋಜನೆ ಅದರ ಶ್ರೇಷ್ಠತೆಯನ್ನು ತೋರಿಸುತ್ತದೆ ಎಂದು ಹಿರಿಯ ಸಾಹಿತಿ, ಉಡುಪಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಯು. ಚಂದ್ರಶೇಖರ ಹೊಳ್ಳ ಹೇಳಿದರು.

    Click Here

    Call us

    Click Here

    ಅವರು ಯುಸ್ಕೋರ್ಡ್ ಟ್ರಸ್ಟ್ (ರಿ) ಬೈಂದೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಐದು ದಿನಗಳ ಜನ-ಸಂಸ್ಕೃತಿ ಸಂಭ್ರಮ ೨೦೧೫ರ ಎರಡನೇ ದಿನ ವರ್ಷಚಿತ್ರ ವೈಭವವನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರಪಂಚದ ವಿಚಾರಗಳನ್ನು ತಿಳಿದುಕೊಳ್ಳಬೇಕೆಂಬ ಕುತೂಹಲ ವ್ಯಕ್ತಿಯನ್ನು ಯಶಸ್ಸಿನೆಡೆಗೆ ಕೊಂಡೊಯ್ದರೇ, ತಿಳಿದಿದ್ದನ್ನು ಇತರರಿಗೂ ಹಂಚುವ ಪ್ರವೃತ್ತಿ ಆತನನ್ನ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯತ್ತದೆ. ಪ್ರಪಂಚದ ಅದ್ಭುತವಾದ ಕ್ರೀಯಾ ಶಕ್ತಿಯನ್ನು ಬೆರಗುಗಣ್ಣಿನಿಂದ ನೋಡಿದರೆ ಮಾತ್ರ ಅದನ್ನು ಅನುಭವಿಸಲು ಸಾಧ್ಯ ಎಂದರು.

    ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು vಮುಖ್ಯ ಅಥಿತಿಗಳಾಗಿ ಚಿತ್ತಾರ ಉಪ್ಪುಂದದ ಮಂಜುನಾಥ ಮಯ್ಯ, ಸ. ಪ. ಪೂ. ಕಾಲೇಜು ಉಪ್ಪುಂದದ ಪ್ರಾಂಶುಪಾಲರಾದ ಸೀತಾರಾಮ ಮಯ್ಯ ಉಪಸ್ಥಿತರಿದ್ದರು.

    ಯಸ್ಕೋರ್ಡ್ ಟ್ರಸ್ಟ್ ನ ಸುಧಾಕರ ಪಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲ ವಿಘ್ನೇಶ್ವರ ಸ್ವಾಗತಿಸಿದರು. ಶಿಕ್ಷಕ ರಮೇಶ ಗೌಡ ಧನ್ಯವಾದಗೈದರು. ಶಿಕ್ಷಕ ಅಣ್ಣಪ್ಪ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    ಚಿತ್ರ ಕಲಾವಿದರುಗಳಾದ ಮಂಜುನಾಥ ಮಯ್ಯ, ಕಾಳಪ್ಪ ಬಡಿಗೇರ, ತ್ರಿವಿಕ್ರಮ ರಾಮ್, ನರಸಿಂಹ ಆರ್. ಉಪ್ಪುಂದ, ಸುಪ್ರಿತ್ ಆಚಾರ್ಯ, ಸುರೇಶ್ ಹೆಮ್ಮಾಡಿ, ಗಿರೀಶ್ ಗಾಣಿಗ ಅವರುಗಳಿಂದ ಚಿತ್ರ ಬಿಡಿಸುವ ಪ್ರಾತ್ಯಕ್ಷಿಕೆ ನಡೆಯಿತು.

    _MG_8614 _MG_8714 _MG_8719

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d