Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಬೆಂಗಳೂರಿನಿಂದ ಮದುವೆಗೆ ಬರಬೇಕಿದ್ದ ವರ ನಾಪತ್ತೆ
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ಬೆಂಗಳೂರಿನಿಂದ ಮದುವೆಗೆ ಬರಬೇಕಿದ್ದ ವರ ನಾಪತ್ತೆ

    Updated:03/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಅಲ್ಲಿ ಮದುವೆ ಎಲ್ಲಾ ರೀತಿಯ ತಯಾರಿ ನಡೆದಿತ್ತು. ಇನ್ನೇನು ನಾಳೆ ಎಂದರೆ ಮದುವೆ. ಆದರೆ ಮದುವೆಗಾಗಿ ಬೆಂಗಳೂರಿನಿಂದ ಬರಬೇಕಿದ್ದ ಮಧುಮಗನ ಮಾತ್ರ ನಾಟ್ ರೀಚೆಬಲ್ ಆಗಿದ್ದ. ವಿಷಯ ತಿಳಿಯುತ್ತಿದ್ದಂತೆ ಬೈಂದೂರಿನ ಜೆಎನ್‌ಆರ್ ಸಭಾಭವನದಲ್ಲಿ ನಡೆಯಬೇಕಿದ್ದ ಮದುವೆಯೂ ನಿಂತು ಹೋಗಿದೆ. ತಾಲೂಕಿನ ಬಳ್ಕೂರಿನ ಪ್ರವೀಣ ಕುಮಾರ್ ನಾಪತ್ತೆಯಾದ ವ್ಯಕ್ತಿ.

    Click Here

    Call us

    Click Here

    ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಉದ್ಯೋಗಿಯಾಗಿರುವ, ಬಳ್ಕೂರು ನಡುಮನೆ ರಾಮಚಂದ್ರ ಎಂಬುವವರ ಪುತ್ರ ಪ್ರವೀಣ ಕುಮಾರನ ಮದುವೆ ನ.29ರಂದು ಬೈಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯೊಂದಿಗೆ ನಿಗದಿಯಾಗಿತ್ತು. ನಾಲ್ಕು ತಿಂಗಳ ಹಿಂದೆಯೇ ಮದುವೆ ನಿಶ್ಚಿತಾರ್ಥವೂ ನಡೆದಿತ್ತು. ಇತ್ತ ಹುಡುಗಿ ಮನೆಯವರು ಮದುವೆಗೆ ಸಂಪೂರ್ಣ ತಯಾರಿ ನಡೆಸಿದ್ದರು. ಆದರೆ ನ.26ರಂದು ಬೆಂಗಳೂರಿನಿಂದ ಬಳ್ಕೂರಿಗೆ ಬರುವುದಾಗಿ ತಿಳಿಸಿದ್ದ ಹುಡುಗ ಮಾತ್ರ ಬಂದಿರಲಿಲ್ಲ. ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. (ಕುಂದಾಪ್ರ ಡಾಟ್ ಕಾಂ)

    ಈ ಮೊದಲೇ ಮದುವೆಯಾಗಿತ್ತೇ?
    ಮಗ ನಾಪತ್ತೆಯಾಗಿರುವ ಬಗ್ಗೆ ತಂದೆ ರಾಮಚಂದ್ರ ಅವರು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ಅಪರಾಧ ಕ್ರಮಾಂಕ 84/2019 ಕಲಂ: ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಈಗಾಗಲೇ ಹುಡುಕಾಟ ಆರಂಭಿಸಿದ್ದಾರೆ. ಒಂದು ಮೂಲದ ಪ್ರಕಾರ ಪ್ರವೀಣ ಕುಮಾರನಿಗೆ ಈಗಾಗಲೇ ಬೆಂಗಳೂರಿನಲ್ಲಿ ಮದುವೆ ಆಗಿದೆ ಎನ್ನಲಾಗಿದೆ. ಮನೆಯವರು ವಿಷಯ ತಿಳಿಯದೇ ಊರಿನಲ್ಲಿ ಬೇರೊಂದು ಮದುವೆ ಮಾಡಿಸಲು ಹೊರಟಿದ್ದರು. ನಿಶ್ಚಿತಾರ್ಥ ಮಾಡುವಾಗಲೂ ಸುಮ್ಮನಿದ್ದ ಪ್ರವೀಣ, ಈಗ ಮದುವೆ ತಯಾರಿ ಆದ ಮೇಲೆ ಹೆದರಿ ಬೆಂಗಳೂರಿನಲ್ಲಿ ಉಳಿದಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹುಡುಗಿ ಕಡೆಯುವರೂ ಮದುವೆ ತಯಾರಿಗಾದ ವೆಚ್ಚವನ್ನು ವರನ ಕಡೆಯವರೇ ಭರಿಸಬೇಕು. ಇಲ್ಲದಿದ್ದರೆ ವರನ ಕಡೆಯಿಂದಾಗ ಅನ್ಯಾಯಕ್ಕೆ ವಂಚನೆ ದೂರು ದಾಖಲಿಸುವ ಬಗ್ಗೆ ತಿಳಿಸಿದ್ದಾರೆ. (ಕುಂದಾಪ್ರ ಡಾಟ್ ಕಾಂ)

    ಇದನ್ನೂ ಓದಿ:
    ► ಹಸೆಮಣೆ ಏರಬೇಕಿದ್ದ ವಧು ಪ್ರಿಯಕರನೊಂದಿಗೆ ಎಸ್ಕೇಪ್ – https://kundapraa.com/?p=33987 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ

    05/06/2026

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026
    Leave A Reply Cancel Reply

    twenty + eleven =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.