Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚತುಷ್ಪಥ ಹೆದ್ದಾರಿ ಸರಿಪಡಿಸಲು ಆಗ್ರಹಿಸಿ ಕಾಂಗ್ರೆಸ್ ನೇತೃತ್ವಲ್ಲಿ ಪ್ರತಿಭಟನಾ ಪಾದಯಾತ್ರೆ
    ಊರ್ಮನೆ ಸಮಾಚಾರ

    ಚತುಷ್ಪಥ ಹೆದ್ದಾರಿ ಸರಿಪಡಿಸಲು ಆಗ್ರಹಿಸಿ ಕಾಂಗ್ರೆಸ್ ನೇತೃತ್ವಲ್ಲಿ ಪ್ರತಿಭಟನಾ ಪಾದಯಾತ್ರೆ

    Updated:22/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ್ಲೂರಿನಿಂದ ಶಿರೂರು ವರೆಗಿನ ಚತುಷ್ಪಥ ಹೆದ್ದಾರಿ ಕಾಮಗಾರಿ ತೀರ ಅವ್ಯವಸ್ಥಿತವಾಗಿ ನಡೆದಿದ್ದು ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮರವಂತೆಯಿಂದ ಬೈಂದೂರು ವರೆಗೆ ಹಮ್ಮಿಕೊಂಡ ಪಾದಯಾತ್ರೆಗೆ ಮರವಂತೆಯಲ್ಲಿ ಚಾಲನೆ ದೊರೆಯಿತು.

    Click Here

    Call us

    Click Here

    ಹೆದ್ದಾರಿ ಬದಿ ಸೂಕ್ತ ಚರಂಡಿ ಇಲ್ಲವಾದುದರಿಂದ ಮಳೆಗಾಲದಲ್ಲಿ ಹೆದ್ದಾರಿ ಮೇಲೆ ನೀರು ಹರಿಯುತ್ತದೆ. ಕೆಲವೆಡೆ ಕೃತಕ ನೆರೆ ಏರ್ಪಟ್ಟು ಕೃಷಿ ಭೂಮಿಗೆ, ಮನೆಗಳಿಗೆ ನುಗ್ಗಿ ಅನಾಹುತ ಸೃಷ್ಟಿಸುತ್ತಿದೆ. ಅದು ಸರಿಯಾಗಬೇಕು. ಪ್ರತೀ ಮೂರು ಕಿಲೋಮೀಟರಿಗೆ ಒಂದರಂತೆ ನಿರ್ಮಿಸಿರುವ ಯು ತಿರುವುಗಳು ರಾಷ್ಟ್ರೀಯ ಹೆದ್ದಾರಿ ವಿನ್ಯಾಸ ಹಾಗೂ ಗುಣಮಟ್ಟದವುಗಳಲ್ಲ. ಅಲ್ಲಿಯೇ ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಅವುಗಳನ್ನು ಅಪಾಯಹಿತ ಸ್ಥಿತಿಗೆ ತರಬೇಕು. ಬೈಂದೂರು-ಕೊಲ್ಲೂರು ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿತವಾಗಿದೆ. ಅದು ಹೆದ್ದಾರಿಗೆ ಸೇರುವ ಯಡ್ತರೆ ಜಂಕ್ಷನ್‌ನಲ್ಲಿ ಅಂಡರ್ ಪಾಸ್ ನಿರ್ಮಿಸದಿದ್ದರೆ ಪರಿಣಾಮವನ್ನು ಊಹಿಸಲೂ ಅಸಾಧ್ಯ. ಜನ, ಸಂಚಾರ ದಟ್ಟಣೆ ಇರುವೆಡೆ ಸಮಾನಾಂತರ ಸರ್ವೀಸ್ ರಸ್ತೆ ಬೇಕು. ಹೆದ್ದಾರಿ ಕಾಮಗಾರಿ ನಡೆಸುವಾಗ ಗ್ರಾಮ ಪಂಚಾಯಿತಿಗಳ ಕುಡಿಯುವ ನೀರಿನ ಪೈಪ್‌ಗಳನ್ನು ನಾಶಪಡಿಸಿದ್ದು, ಅವುಗಳ ದುರಸ್ತಿಯಾಗಬೇಕು ಎನ್ನುವ ಆಗ್ರಹ ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪಕುಮಾರ್ ಶೆಟ್ಟಿ, ಪ್ರಮುಖರಾದ ಎಸ್. ರಾಜು ಪೂಜಾರಿ, ಗೌರಿ ದೇವಾಡಿಗ, ಜಗದೀಶ ದೇವಾಡಿಗ, ನಾಗರಾಜ ಗಾಣಿಗ, ಮೋಹನ ಪೂಜಾರಿ, ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಸೇರಿದಂತೆ ವಿವಿಧ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಬೈಂದೂರಿನಲ್ಲಿ ಸಭೆ ನಡೆಯುತ್ತದೆ.

    Click here

    Click here

    Click here

    Click Here

    Call us

    Call us

    NH66
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    nineteen − 17 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.