ಛಾವಣಿಯಿಂದ ಬಿದ್ದು ಪುರಸಭಾ ಮಾಜಿ ಸದಸ್ಯ ಸಾವು

Call us

Call us

Call us

Call us

Call us

ಕುಂದಾಪುರ: ಹಿರಿಯ ಕಾಂಗ್ರೇಸಿಗ, ಪುರಸಭೆಯ ಮಾಜಿ ಸದಸ್ಯ ರತ್ನಾಕರ ಶೇರುಗಾರ್‌ (66) ಅವರು ಗುರುವಾರ ಸಂಜೆ ಚರ್ಚ್‌ ರಸ್ತೆಯಲ್ಲಿ ತಮ್ಮನ ಮನೆಯ ಕಾಂಕ್ರಿಟ್‌ ಛಾವಣಿಯಿಂದ ಬಿದ್ದು ಮೃತಪಟ್ಟಿದ್ದಾರೆ.

Call us

Click Here

Click here

Click Here

Call us

Visit Now

Click here

ಮನೆಯ ಆರ್‌.ಸಿ.ಸಿ ಛಾವಣಿಯಲ್ಲಿ ನೀರು ತುಂಬಿರುವುದನ್ನು ತೆರವುಗೊಳಿಸುತ್ತಿರುವಾಗ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಮೃತರು ಕುಂದಾಪುರ ವಿ.ಎಸ್‌.ಎಸ್‌. (ನಿ) ಬ್ಯಾಂಕಿನ ಮಾಜಿ ನಿರ್ದೇಶಕರಾಗಿದ್ದು, ಇವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

7 + 2 =