ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ವಿನಯ ಗುರೂಜಿ ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಅವಧೂತ ಶ್ರೀ ವಿನಯ ಗುರೂಜಿ ಭೇಟಿ ನೀಡಿ, ನೆರೆದಿದ್ದವರನ್ನು ಆಶೀರ್ವದಿಸಿದರು.

Call us

Click Here

ಈ ಸಂದರ್ಭ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶ್ರೀ ವಿನಯ ಗುರೂಜಿ ಅವರನ್ನು ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ಉಪಾಧ್ಯಕ್ಷರಾದ ವೆಂಕಟ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲಿತ್ಲು, ಕಾರ್ಯದರ್ಶಿ ಶಿವರಾಮ ಪೂಜಾರಿ ಮೊದಲಾದವರು ಬರಮಾಡಿಕೊಂಡರು.

Leave a Reply