Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಹೆಚ್. ಶಾಂತಾರಾಮ್ ವಾಚನ, ವ್ಯಾಖ್ಯಾನ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಡಾ. ಹೆಚ್. ಶಾಂತಾರಾಮ್ ವಾಚನ, ವ್ಯಾಖ್ಯಾನ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ವಾಚನ ಪ್ರಶಸ್ತಿಯನ್ನು ಹೆಚ್. ಯಜ್ಞೇಶ ಆಚಾರ್ ಸುರತ್ಕಲ್ ಮತ್ತು ವ್ಯಾಖ್ಯಾನ ಪ್ರಶಸ್ತಿಯನ್ನು ಡಾ.ಜ್ಯೋತಿ ಶಂಕರ್, ಮೈಸೂರು ಇವರಿಗೆ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇದರ ಆಡಳಿತಾಧಿಕಾರಿ ಹೆಚ್. ಶಾಂತಾರಾಮ್ ಅವರು ಪ್ರದಾನ ಮಾಡಿದರು.

    Click Here

    Call us

    Click Here

    ಬಳಿಕ ಅವರು ಮಾತನಾಡಿ ಗಮಕ ಕಲೆ ಮಾನವತ್ವದಿಂದ ದೈವತ್ವದೆಡೆಗೆ ನಮ್ಮನ್ನು ಕರೆದುಕೊಂಡು ಹೋಗುತ್ತದೆ. ಹಾಗೆ ಶಿಕ್ಷಣವೂ ಸಹ ಒಳ್ಳೆಯ ದಾರಿಯತ್ತ ಕರೆದುಕೊಂಡು ಹೋಗುತ್ತದೆ. ಶಿಕ್ಷಣ ಕೇವಲ ವೃತ್ತಿಯಲ್ಲ ಅಥವಾ ಕಲಿಯುವಿಕೆಯಲ್ಲ್. ವ್ಯಕ್ತಿತ್ವ ವಿಕಸನನದ ಸೆಲೆಯಾಗಿದೆ. ಶಿಕ್ಷಣ ನಿಜವಾದ ಜೀವನ ಶಿಕ್ಷಣವನ್ನು ಬೆಳೆಸಬೇಕು. ಇದನ್ನು ಅರಿಯಬೇಕೆಂದರೆ ಅದಕ್ಕೆ ಸಾಧನವಾದ ಇಂತಹ ಸಾಂಸ್ಕೃತಿಕ ಕಲೆಗಳ ಅರಿವು ಇರಬೇಕು. ಇದನ್ನು ವಿದ್ಯಾರ್ಥಿಗಳು ತಿಳಿಯಬೇಕು. ಅಲ್ಲದೇ ಅರಿಯುವ ಪ್ರಯತ್ನ ಮಾಡಬೇಕು. ಹಾಗೆಯೇ ವಿದ್ಯಾರ್ಥಿಗಳು ಗಮಕ ಕಲೆಯನ್ನು ಪರಿಶ್ರಮ ಪಟ್ಟು ಕಲಿಯಲಿ. ಮತ್ತು ಗಮಕವನ್ನು ಕಲೆಯನ್ನು ಕಲಿಸುವವರು ಮುಂದೆ ಬರಬೇಕು ಎಂದು ಹೇಳಿದರು.

    ಪ್ರಶಸ್ತಿ ಪುರಸ್ಕೃತ ಹೆಚ್. ಯಜ್ಞೇಶ ಆಚಾರ್ ಸುರತ್ಕಲ್ ಇವರು ಗಮಕ ಕಲೆಗೆ ಚಾಲನೆ ಸಿಗುತ್ತಿದೆ ಎಂದು ಹೇಳಿದರು. ಡಾ.ಜ್ಯೋತಿ ಶಂಕರ್, ಮೈಸೂರು ಮಾತನಾಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಾಂಸ್ಕೃತಿಕವಾಗಿ ಸಮೃದ್ಧ ಜಿಲ್ಲೆಯಾಗಿದೆ. ಪ್ರಶಸ್ತಿ ನೀಡಿದವರುಗೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ .ಗೊಂಡ ಉಪಸ್ಥಿತರಿದ್ದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಸ್ವಾಗತಿಸಿದರು. ಡಾ. ಹೆಚ್.ಶಾಂತಾರಾಮ್ ಗಮಕ ವಾಚನ -ವ್ಯಾಖ್ಯಾನ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಪ್ರೊ.ಗಣಪತಿ ಭಟ್ ವಂದಿಸಿದರು. ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಕೀರ್ತಿ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು.

    Click here

    Click here

    Click here

    Call us

    Call us

    ನಂತರ ಪ್ರಶಸ್ತಿ ಪುರಸ್ಕೃತರಿಂದ ವಾಚನ -ವ್ಯಾಖ್ಯಾನ ನಡೆಯಿತು. ಈ ಮೊದಲು ಶಿವಮೊಗ್ಗದ ಡಿ.ವಿ.ಎಸ್ ಕಾಲೇಜಿನ ಅಚ್ಯುತ ಅವಧಾನಿ ಅವರು ಗಮಕ ಪ್ರಾತ್ಯಕ್ಷಿಕೆ ನೀಡಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d