Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ದೇವಾಲಯಗಳಲ್ಲಿ ಮಹಾಶಿವರಾತ್ರಿ ವಿಶೇಷ
    ಊರ್ಮನೆ ಸಮಾಚಾರ

    ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ದೇವಾಲಯಗಳಲ್ಲಿ ಮಹಾಶಿವರಾತ್ರಿ ವಿಶೇಷ

    Updated:21/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು.

    Click Here

    Call us

    Click Here

    ಶಿವರಾತ್ರಿಯ ಅಂಗವಾಗಿ ಬೈಂದೂರು ವಣಕೊಡ್ಲುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಮುಟ್ಟಿ ಪೂಜಿಸುವ ಅಪೂರ್ವ ಅವಕಾಶ ಭಕ್ತರದ್ದಾಗಿತ್ತು. ಐತಿಹಾಸಿಕ ಹಾಗೂ ಐತಿಹ್ಯವಿರುವ ಶಿವಾಲಯಗಳಿಗೆ ಭಕ್ತ ದಂಡು ಹರಿದು ಬಂದಿತ್ತು.

    ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಬೆಳ್ವೆ ಶ್ರೀ ಶಂಕರನಾರಾಯಣ, ಆವರ್ಸೆ ಶ್ರೀ ಶಂಕರನಾರಾಯಣ, ಮಾಂಡವಿ ಶ್ರೀ ಶಂಕರನಾರಾಯಣ, ಶ್ರೀ ಕ್ರೋಢ ಶಂಕರನಾರಾಯಣ, ಶ್ರೀ ಹೊಳೆ ಶಂಕರನಾರಾಯಣ ದೇವಾಲಯಗಳು, ಆಜ್ರಿ ಶ್ರೀ ತ್ರೈಂಬಕೇಶ್ವರ ದೇವಾಲಯ, ಬೈಂದೂರು ಐತಿಹಾಸಿಕ ಶ್ರೀ ಸೇನೇಶ್ವರ ದೇವಾಲಯ, ಪಡುವರಿಯ ಶ್ರೀ ಸೋಮೇಶ್ವರ ದೇವಾಲಯ, ಕಿರಿಮಂಜೇಶ್ವರದ ಶ್ರೀ ಅಗಸ್ತೇಶ್ವರ ದೇವಾಲಯ, ಹೆರಂಜಾಲಿನ ಶ್ರೀ ಗುಡೆಮಹಾಲಿಂಗೇಶ್ವರ ದೇವಾಲಯ, ಗುಜ್ಜಾಡಿಯ ಗುಹೇಶ್ವರ ದೇವಾಲಯ, ಮರವಂತೆ ಶ್ರೀ ಗಂಗಾಧರೇಶ್ವರ ದೇವಾಲಯ, ಗಂಗೊಳ್ಳಿಯ ಶ್ರೀ ವೀರಶೈವ ದೇವಸ್ಥಾನ, ಶ್ರೀ ಇಂದುಧರ ದೇವಾಲಯ, ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಾಲಯ, ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಮೂಡುಗಲ್ಲು ಶ್ರೀ ಕೇಶವನಾಥ ದೇವಾಲಯ, ಕುಂದಾಪುರದ ಶ್ರೀ ಕುಂದೇಶ್ವರ ದೇವಾಲಯ, ಕೊಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಾಲಯ, ಹಿಲ್ಕೋಡು ಶ್ರೀ ಮಹಾಲಿಂಗೇಶ್ವರ ದೇವಾಲಯ, ಶ್ರೀ ಕುಂಭಾಶಿ ಶ್ರೀ ಹರಿಹರ ಕ್ಷೇತ್ರ, ಬಸ್ರೂರು ಮಹಾಲಿಂಗೇಶ್ವರ ದೇವಾಲಯ, ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಾಲಯ, ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದವು. ರಾತ್ರಿ ಶಿವರಾತ್ರಿಯ ಅಂಗವಾಗಿ ಜಾಗರಣೆ ನಡೆಯಲಿದ್ದು, ಶಿವನಾಮ ಸ್ಮರಣೆ, ಭಜನೆ ನಡೆಯತ್ತದೆ.

    ಇದನ್ನೂ ಓದಿ:
    ► ವಣಕೊಡ್ಲುವಿನಲ್ಲಿ ಶಿವಲಿಂಗ ಸ್ವರ್ಶಿಸಿ ಪುನೀತರಾದ ಶಿವಭಕ್ತರು – https://kundapraa.com/?p=35517

    ► ಕೊಡಪಾಡಿ ಶ್ರೀ ಗುಹೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=35543

    Click here

    Click here

    Click here

    Call us

    Call us

    ► ಕುಂದಾಪುರ: ಶ್ರೀ ಕುಂದೇಶ್ವರನ ಸ್ಮರಿಸಿ ಕೃತಾರ್ಥರಾದ ಭಕ್ತರು – https://kundapraa.com/?p=35553

    ► ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=35569

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    nineteen − twelve =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.