ಕುವೈತ್ಕನ್ನಡಕೂಟ- 2020ರ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುವೈಟ್: ಕಳೆದ 35 ವರ್ಷಗಳಿಂದ ಕುವೈತ್ನಲ್ಲಿ ಅಸ್ತಿತ್ವದಲ್ಲಿರುವ ಭಾರತದ, ಕರ್ನಾಟಕ ರಾಜ್ಯ ಮೂಲದ ಸಾಮಾಜಿಕ, ಸಾಂಸ್ಕೃತಿಕ ಸಂಘವಾದ ಕುವೈತ್ಕನ್ನಡಕೂಟದ (ಕು.ಕ.ಕೂ.)ವಾರ್ಷಿಕ ಮಹಾಸಭೆಯನ್ನು ೨೦೧೯ ರ ಡಿಸೆಂಬರ್ ೨೮ ರಂದು ಖೈತಾನ್ನ ಭಾರತೀಯ ಸಮುದಾಯ ಶಾಲೆಯಲ್ಲಿ ನಡೆಸಲಾಯಿತು.

Call us

Click Here

ಮಹಾಸಭೆಯ ಜೊತೆಜೊತೆಗೆ ವಿವಿಧ ವಿನೋದಾವಳಿಯನ್ನೊಳಗೊಂಡ ಕಾರ್ಯಕ್ರಮದಲ್ಲಿ, 2020 ರ ಕೂಟದ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಲಾಯಿತು.

ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಿಎಗುರುರಾಜ್ರಾವ್ ಅವರು ಸರ್ವಾನುಮತದಿಂದ ಚುನಾಯಿತರಾದ ಸದಸ್ಯರನ್ನು ಘೋಷಿಸಿದರು.

ಅಧ್ಯಕ್ಷರು: ರಾಜೇಶವಿಟ್ಟಲ್
ಉಪಾಧ್ಯಕ್ಷರು: ಸಂದೀಪ್ಚಬ್ಬಾ
ಕಾರ್ಯದರ್ಶಿ: ಪ್ರವೀಣ್ಕುಮಾರ್ಶೆಟ್ಟಿ
ಖಜಾಂಚಿ: ಪ್ರದೀಪ್ರಾವ್‌ಆಳುಗ್ಗೇಲು

ಚುನಾಯಿತರಾದ ಸದಸ್ಯರು 2020 ರ ವರ್ಷಕ್ಕೆಕುವೈತ್ ಕನ್ನಡ ಕೂಟದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಭೆಯಲ್ಲಿ ನೆರೆದ ಸದಸ್ಯರು ಅಧಿಕಾರ ಪದಗ್ರಹಣ ಮಾಡಿದ ಹೊಸ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು.

Click here

Click here

Click here

Click Here

Call us

Call us

Leave a Reply