Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕಿರಿಮಂಜೇಶ್ವರ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ

    Updated:29/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ದಿನಾಂಕ 20.01.2020 ರ ಸೋಮವಾರದಂದು ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಸದರಿ ಶಾಲೆಯಲ್ಲಿ ಬೆಳಿಗ್ಗೆ 11-೦೦ ಗಂಟೆಗೆ ಪ್ರಧಾನಮಂತ್ರಿಯವರ ’ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದನೇರ ಪ್ರಸಾರವನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. 1೦ ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಭಾರತ ಸರ್ಕಾರಕೈಗೊಂಡ ಈ ಕಾರ್ಯಕ್ರಮದಲ್ಲಿಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳೊಡನೆ ನಡೆಸಿದ ಈ ಸಂವಾದಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಬಹಳ ಆಸಕ್ತಿಯಿಂದ ತೊಡಗಿಸಿಕೊಂಡು.ಪ್ರೇರಣೆಯನ್ನು ಪಡೆದರು.ಮುಂಬರುವ ಪರೀಕ್ಷೆಯ ಹಿನ್ನೆಲೆಯಲ್ಲಿ ನಡೆಸಲಾದ ಬಹಳ ಚೆನ್ನಾಗಿ ಮುಡಿಬಂದಿ ಪ್ರಧಾನಮಂತ್ರಿಯವರ ಉತ್ತರ ವಿದ್ಯಾರ್ಥಿಗಳಿಗೆ ಬಹಳ ಸ್ಫೂರ್ತಿದಾಯಕವಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ

    22/08/2026

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ

    22/08/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    22/08/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ ಅಭಿಮತ
    • ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ
    • ಉಡುಪಿ: ಕಲಾವಿದರಿಂದ ಅರ್ಜಿ ಆಹ್ವಾನ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.