Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ಪತ್ರಿಕಾ ದಿನಾಚರಣೆ: ‘ಮಂಗಳೂರು ಸಮಾಚಾರ’ದಿಂದ ಇಂದಿನ ವರೆಗೆ…
    ಸಂಪಾದಕೀಯ

    ಕರ್ನಾಟಕ ಪತ್ರಿಕಾ ದಿನಾಚರಣೆ: ‘ಮಂಗಳೂರು ಸಮಾಚಾರ’ದಿಂದ ಇಂದಿನ ವರೆಗೆ…

    Updated:01/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕರ್ನಾಟಕದಲ್ಲಿ ಜುಲೈ 1ನ್ನು ಪತ್ರಿಕಾ ದಿನಾಚರಣೆಯಾನ್ನಾಗಿ ಆಚರಿಸಲಾಗಿತ್ತಿದೆ. ಕನ್ನಡದ ಮೊದಲ ಪತ್ರಿಕೆ ”ಮಂಗಳೂರು ಸಮಾಚಾರ” ಜುಲೈ 1, ಕ್ರಿ.ಶ.1843ರಲ್ಲಿ ರೆವರೆಂಡ್ ಫಾದರ್ ಹರ್ಮನ್ ಮೊಗ್ಲಿಂಗ್ ಇವರ ಸಂಪಾದಕತ್ವದಲ್ಲಿ ಆರಂಭಗೊಂಡಿತು. ಈ ದಿನದ ನೆನಪಾಗಿ ಕರ್ನಾಟಕದಲ್ಲಿ ಜುಲೈ 1ನ್ನು ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತಿದೆ. 1982 ರಲ್ಲಿ ಅಸ್ತಿತ್ವಕ್ಕೆ ಬಂದ ಮಾದ್ಯಮ ಅಕಾಡೆಮಿ ಪತ್ರಿಕಾ ದಿನಾಚರಣೆಯ ಮುಂದಾಳತ್ವವನ್ನು ವಹಿಸುತ್ತಿದೆ. 1996 ರಿಂದ ಪ್ರತಿ ವರ್ಷ ಈ ಆಚರಣೆ ನಡೆಯುತ್ತಿರುವುದು ಗಮನಾರ್ಹ.

    Click Here

    Call us

    Click Here

    ಹರ್ಮನ್ ಮೊಗ್ಲಿಂಗ್:
    ಕನ್ನಡದ ಮೊದಲ ಪತ್ರಿಕೆಯನ್ನು ಆರಂಭಿಸಿದ ಹರ್ಮನ್ ಮೊಗ್ಲಿಂಗ್ ಅವರನ್ನು ಕನ್ನಡ ಪತ್ರಿಕೆಯ ಪಿತಾಮಹ ಎಂದು ಕರೆಯಲಾಗಿದೆ. 1811ರಲ್ಲಿ ಜರ್ಮನಿಯ ಬ್ರಾಕನ್ ಹೀಮ್ ಎಂಬಲ್ಲಿ ಜನಿಸಿದ ರೆವರೆಂಡ್ ಹರ್ಮನ್ ಮೊಗ್ಲಿಂಗ್ ವಿದೇಶಿಗನಾದರೂ ಕನ್ನಡದಲ್ಲಿ ಅಪಾರ ಪ್ರೇಮವನ್ನಿಟ್ಟು ಕನ್ನಡಕ್ಕೆ ಸಂಬಂಧಿಸಿದ ಅನೇಕ ವಿಷಯಗಳಲ್ಲಿ ಮೊದಲಿಗನಾದವನು. 4 ಪುಟಗಳ ಪಾಕ್ಷಿಕ ಪತ್ರಿಕೆಯಾಗಿ ಹೊರಬಂದ ”ಮಂಗಳೂರು ಸಮಾಚಾರ” ಕನ್ನಡದ ಮೊದಲ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕಲ್ಲಚ್ಚಿನಲ್ಲಿ ಮುದ್ರಿತಗೊಳ್ಳುತ್ತಿದ್ದ ಪತ್ರಿಕೆಯ ಬೆಲೆ ಆ 2 ಪೈಸೆಯಾಗಿತ್ತು. ‘ಜಾತಿ ವಿಚಾರಣೆ’, ‘ದೇವ ವಿಚಾರಣೆ’ ಹಾಗು ‘ಬೈಬಲ್ಲಿನ ಕೆಲ ಕತೆಗಳು’ ಮೊಗ್ಲಿಂಗ್ ನ ಕೆಲವು ಕೃತಿಗಳಾಗಿವೆ.

    ***

    ಮಂಗಳೂರು ಸಮಾಚಾರದಿಂದ ಆರಂಭಗೊಂಡ ಕನ್ನಡ ಪತ್ರಿಕೋದ್ಯಮದ ಇತಿಹಾಸ ಹತ್ತಾರು ಆಯಾಮಗಳನ್ನು ದಾಟಿ ಬಂದಿದೆ. ಹಸ್ತಾಕ್ಷರ, ಮೊಳೆ ಜೋಡಿಸುವ ಮುದ್ರಣ ಮಾದ್ಯಮದಿಂದ ಆರಂಭಗೊಂಡು ರೇಡಿಯೋ, ಟಿ.ವಿ ನಂತರ ವೆಬ್ ಮಾಧ್ಯಮವನ್ನು ಒಳಗೊಂಡು ಇಂದು ಯಶಸ್ವಿಯಾಗಿ ಸಾಗುತ್ತಿದೆ. ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮದ ವ್ಯಾಖ್ಯಾನಗಳು ಇಂದು ಬದಲಾಗಿದೆ. ಹೊಸತನವನ್ನೂ ಒಳಗೊಂಡು ಮುನ್ನಡೆಯುತ್ತಿದೆ.

    ಕನ್ನಡ ಪತ್ರಿಕೋದ್ಯಮದ ಏಳಿಗೆಗೆ ಕಾರಣರಾದ ಎಲ್ಲರನ್ನೂ ನೆನೆಯುತ್ತಾ, ಪ್ರಯೋಗಶೀಲತೆಯ ಮೂಲಕ ಪತ್ರಿಕೋದ್ಯಮ ತನ್ನ ನಿರಂತರತೆಯನ್ನು ಕಾಯ್ದುಕೊಳ್ಳಲಿ ಎಂದು ಆಶಿಸುತ್ತಾ, ಎಲ್ಲಾ ಮಾಧ್ಯಮಗಳು ತಮ್ಮ ಜವಾಜ್ದಾರಿಯನ್ನು ನಿಭಾಯಿಸಿ ಸಾಮಾಜಿಕ ಸ್ವಾಸ್ಥ್ಯವನ್ನು ಎತ್ತಿ ಹಿಡಿಯಲಿ ಎಂದು ಬಯಸುತ್ತಾ, ಪತ್ರಿಕಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಿದ್ದೆವೆ.

    Click here

    Click here

    Click here

    Call us

    Call us

    -ಸಂ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸಡಗರ, ಸಂಭ್ರಮದ ಕ್ರಿಸ್‌ಮಸ್, ಏಸುಕ್ರಿಸ್ತನ ಜನ್ಮದಿನ

    25/12/2021

    ಹೊಸತನಕ್ಕೊಂದು ಅರ್ಥ ಕೊಡುವ…

    01/01/2019

    2015ರಲ್ಲಿ ಕುಂದಾಪುರ ತಾಲೂಕಿನಲ್ಲಿ ಸುದ್ದಿಯಾದ, ಸದ್ದು ಮಾಡಿದ ಘಟನೆಗಳು

    02/01/2016

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d