Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶಾದ್ಯಂತ ಮೊಬೈಲ್‌ ಪೋರ್ಟಬಲಿಟಿ ಜಾರಿ
    ತಂತ್ರಜ್ಞಾನ

    ದೇಶಾದ್ಯಂತ ಮೊಬೈಲ್‌ ಪೋರ್ಟಬಲಿಟಿ ಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮೊಬೈಲ್‌ ಗ್ರಾಹಕರ ಬಹುದಿನದ ಬೇಡಿಕೆಯಾಗಿದ್ದ ದೇಶವ್ಯಾಪಿ ಮೊಬೈಲ್‌ ನಂಬರ್‌ ಪೋರ್ಟಬಲಿಟಿ ಯೋಜನೆ ಜುಲೈ 3ರ ಶುಕ್ರವಾರದಿಂದ ಜಾರಿಗೆ ಬರಲಿದೆ. ಹೀಗಾಗಿ ಇನ್ನು ಮೊಬೈಲ್‌ ಬಳಕೆದಾರರು, ತಾವು ದೇಶದ ಯಾವುದೇ ಭಾಗಕ್ಕೆ ತೆರಳಿದರೂ ಹಳೆಯ ಮೊಬೈಲ್‌ ನಂಬರ್‌ ಅನ್ನೇ ಉಳಿಸಿಕೊಳ್ಳಬಹುದಾಗಿದೆ. ಹೀಗಾಗಿ ಪದೇ ಪದೇ ವಾಸ ಸ್ಥಳ ಇಲ್ಲವೇ ಕರ್ತವ್ಯದ ಸ್ಥಳ ಬದಲಾಯಿಸುವವರು, ಪದೇ ಪದೇ ಮೊಬೈಲ್‌ ನಂಬರ್‌ ಬದಲಾಯಿಸುವ ಕಿರಿಕಿರಿಯಿಂದ ಪಾರಾಗಲಿದ್ದಾರೆ.

    Click Here

    Call us

    Click Here

    ಇದುವರೆಗೆ ಒಂದೇ ಟೆಲಿಕಾಂ ವಲಯದ ವ್ಯಾಪ್ತಿಯೊಳಗೆ ಮಾತ್ರ ಮೊಬೈಲ್‌ ನಂಬರ್‌ ಪೋರ್ಟಬಲಿಟಿ ಲಭ್ಯವಿತ್ತು. ಅಂದರೆ ಒಂದು ಕಂಪನಿಯ ಸೇವೆ ಗ್ರಾಹಕನಿಗೆ ಬೇಡವೆಂದಾದಲ್ಲಿ ಆತ ಬೇರೆ ಕಂಪನಿಗೆ ವರ್ಗಾವಣೆಗೊಳ್ಳಬಹುದಾಗಿತ್ತು. ಹೀಗೆ ಕಂಪನಿ ಬದಲಾಯಿಸಿದರೂ, ಹಳೆಯ ನಂಬರ್‌ ಅನ್ನೇ ಉಳಿಸಿಕೊಳ್ಳಬಹುದಿತ್ತು. ಆದರೆ ಒಂದು ಟೆಲಿಕಾಂ ವಲಯದಿಂದ ಮತ್ತೂಂದು ಟೆಲಿಕಾಂ ವಲಯ ಗ್ರಾಹಕ ತೆರಳಿದಾಗ ಈ ಸೇವೆ ಲಭ್ಯವಿರಲಿಲ್ಲ. ಹೀಗಾಗಿ ಇಂಥದ್ದೊಂದು ಸೇವೆಯ ಬೇಡಿಕೆ ಬಹುದಿನಗಳಿಂದ ಇತ್ತು. ಇಂಥ ಸೇವೆ ನೀಡುವಂತೆ ಈ ಹಿಂದೆಯೇ ಟ್ರಾಯ್‌, ಮೊಬೈಲ್‌ ಸೇವಾದಾರ ಕಂಪನಿಗಳಿಗೆ ಸೂಚಿಸಿತ್ತು. ಅದರನ್ವಯ ಕಳೆದ ಮೇ 3ರ ಗಡುವು ನೀಡಲಾಗಿತ್ತು. ಆದರೆ ಸೇವೆ ಜಾರಿಗೆ ಇನ್ನಷ್ಟು ಸಮಯ ನೀಡುವಂತೆ ಮೊಬೈಲ್‌ ಕಂಪನಿಗಳು ಟ್ರಾಯ್‌ಗೆ ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಿಸಲಾಗಿತ್ತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ತ್ಯಾಗ, ಆತ್ಮಸಂಯಮದ ಪ್ರತೀಕ ಈದ್‌ ಉಲ್‌ ಫಿತರ್‌

    24/05/2020

    ಸುಳ್ಳು ಸುದ್ದಿ ತಡೆಗೆ ವಾಟ್ಸಪ್ ನಿಯಮ: ಒಂದು ಬಾರಿ ಒಬ್ಬರಿಗೆ ಮಾತ್ರ ಫಾರ್ವರ್ಡ್!

    08/04/2020

    ನೀವು ವಾಟ್ಸಪ್ ಬಳಕೆದಾರರೇ? ಇರಲಿ ಸ್ಪಲ್ಪ ಜಾಗೃತೆ

    20/11/2015

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d