ಕುಂದಾಪುರ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಮರಣೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 129 ನೇ ಜಯಂತಿ ಆಚರಣೆಯನ್ನು ನಡೆಸಲಾಯಿತು.

Call us

Click Here

Click here

Click Here

Call us

Visit Now

Click here

ಕುಂದಾಪುರ: ‘ದೇಶದ ಇಂದಿನ ಕಠಿಣ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳನ್ನು ನಾವೆಲ್ಲ ಪಾಲಿಸಬೇಕು’ ಎಂದು ಕುಂದಾಪುರದ ಉಪ ವಿಭಾಗಾಧಿಕಾರಿ ಕೆ.ರಾಜು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಣೆಯಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು.

ಕುಂದಾಪುರ ಎಎಸ್‌ಪಿ ಹರಿರಾಂ ಶಂಕರ್‌ ಮಾತನಾಡಿ, ದೇಶದ ಶೋಷಿತ ವರ್ಗಗಳ ರಕ್ಷಣೆಗಾಗಿ ಸಂವಿಧಾನದಲ್ಲಿ ಹೇಳಿರುವ ಅಂಶಗಳು ಹಾಗೂ ಕಾನೂನು ಗಳ ಬಗ್ಗೆ ಹೆಮ್ಮೆ ಇದೆ. ಅಂಬೇಡ್ಕರ್‌ ಅವರ ಕನಸುಗಳನ್ನು ನನಸು ಮಾಡುವ ಪ್ರಯತ್ನಗಳು ಆಗಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ಬೈಂದೂರು ಕಾರ್ಯನಿರ್ವಹಣಾಧಿಕಾರಿ ಭಾರತಿ, ತಹಶೀಲ್ದಾರ್ ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಹಾ ಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್‌, ಪುರಸಭೆಯ ಪರಿಸರ ಎಂಜಿನಿಯರ್‌ ರಾಘವೇಂದ್ರ, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ. ಸೂರ್ಯ ನಾರಾಯಣ ಉಪಾಧ್ಯಾಯ, ತಾಲ್ಲೂಕು ಚುನಾವಣಾ ಶಾಖೆಯ ಅಧಿಕಾರಿ ರವಿ ಇದ್ದರು. ಕೊಹೆಬ್ರಿಯಲ್ಲಿ: ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಡೆಯಿತು.

Call us

Leave a Reply

Your email address will not be published. Required fields are marked *

8 + twenty =