Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್: ಒಟ್ಟು 14 ಮಂದಿಗೆ ಕ್ವಾರಂಟೈನ್
    Uncategorized

    ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್: ಒಟ್ಟು 14 ಮಂದಿಗೆ ಕ್ವಾರಂಟೈನ್

    Updated:28/04/20201 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮುಂಬಯಿನಿಂದ ಮಂಡ್ಯಕ್ಕೆ ಸರಕು ಸಾಗಾಟ ವಾಹನದಲ್ಲಿ ತೆರಳಿದ್ದ ಕೋವಿಡ್ 19 ಸೋಂಕಿತ ವ್ಯಕ್ತಿ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಪೆಟ್ರೋಲ್ ಬಂಕಿಗೆ ತೆರಳಿರುವುದು ದೃಢಪಟ್ಟಿದ್ದು, ಬಂಕ್ ಸೀಲ್ ಡೌನ್ ಮಾಡಿ ಹಲವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.

    Click Here

    Call us

    Click Here

    ಸೋಂಕಿತ ವ್ಯಕ್ತಿ ಪೆಟ್ರೋಲ್ ಬಂಕಿನಲ್ಲಿ ಸ್ನಾನ ಮಾಡಿ ಅಲ್ಲಿಯೇ ಕೆಲಗಂಟೆಗಳ ಕಾಲ ಉಳಿದುಕೊಂಡು ಬಳಿಕ ತೆರಳಿರುವುದು ತೆಕ್ಕಟ್ಟೆ ಬಂಕಿನ ಸಿಸಿ ಟಿವಿ ಪರಿಶೀಲನೆ ವೇಳೆ ಪತ್ತೆಯಾಗಿದೆ. ತಡರಾತ್ರಿಯ ತನಕ ನಡೆದ ತಪಾಸಣೆ ನಡೆದಿತ್ತು.

    ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್:
    ತೆಕ್ಕಟ್ಟೆ ಪೆಟ್ರೋಲ್ ಬಂಕಿನಲ್ಲಿಯೇ ಕೊರೋನಾ ಸೋಂಕಿತ ವ್ಯಕ್ತಿ ಕೆಲ ಗಂಟೆ ತಂಗಿರುವುದು ದೃಢಪಡುತ್ತಿದ್ದಂತೆಯೇ ಅಧಿಕಾರಿಗಳು ಬಂಕ್ ಸೀಲ್ ಡೌನ್ ಮಾಡಿದ್ದಾರೆ. ಬಂಕಿನ ಮಾಲಕ ಸೇರಿಂದತೆ ಏಳು ಮಂದಿಯನ್ನು ಉಡುಪಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರ ಜೊತೆಗೆ ಸಾಸ್ತಾನ ಟೋಲ್ ದಾಟಿ ಹೋಗಿರುವುದರಿಂದ ಟೋಲ್ ಪಡೆಯಲು ಅಂದು ಕರ್ತವ್ಯದಲ್ಲಿದ್ದ ಸಿಬ್ಬಂಧಿಗಳು ಸೇರಿ ಏಳು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಬೈಂದೂರು ಸಮುದಾಯ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರೇಮಾನಂದ ಹಾಗೂ ಕೋಟ ಪಿಎಸ್ಐ ನಿತ್ಯಾನಂದ ಗೌಡ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂಧಿಗಳು ತಡರಾತ್ರಿಯ ತನಕ ಪರಿಶೀಲನೆ ನಡೆಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮುಂಬೈಯಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಸರಕು ಸಾಗಾಟ ವಾಹನದಲ್ಲಿ ಎ.20ರಂದು ಮಂಬೈನಿಂದ ಹೊರಟು ಎ. 21 ರಂದು ತೆಕ್ಕಟ್ಟೆ ಪೆಟ್ರೋಲ್ ಬಂಕಿನಲ್ಲಿಯೇ ವಾಹನ ನಿಲ್ಲಿಸಿದ್ದಾಗ ಅಲ್ಲಿ ಸ್ನಾನ ಮಾಡಿ, ವಿಶ್ರಮಿಸಿ ಹೋಗಿರುವುದು ದೃಢಪಟ್ಟಿದೆ. ಲಾರಿ ಎ. 21ರ ಸಂಜೆ 4:55ಕ್ಕೆ ಶಿರೂರು ಟೋಲ್ಗೇಟ್, 5:19ಕ್ಕೆ ತ್ರಾಸಿ ಪೆಟ್ರೋಲ್ ಬಂಕ್ ಎದುರು ಪಾಸಾಗಿದ್ದು, ಬೆಳಿಗ್ಗೆ 3:38 ರ ಹೊತ್ತಿಗೆ ಸಾಸ್ತಾನ ಟೋಲ್ ಪಾಸ್ ಆಗಿರುವ ಬಗ್ಗೆ ಮಾಹಿತಿ ತಿಳಿದುಬಂದಿತ್ತು. ಲಾರಿ ಚಾಲಕ ಮರವಂತೆ ಸಮೀಪದ ಬಂಕಿನಲ್ಲಿ ಪೆಟ್ರೋಲ್ ಹಾಕಿಸಿ ಅಲ್ಲಿಯೇ ಸ್ನಾನ ಮಾಡಿ ತಡರಾತ್ರಿ ಹೋರಟಿದ್ದೆವು ಎಂದು ಮಾಹಿತಿ ನೀಡಿದ್ದ. ಈ ಮಾಹಿತಿ ಆಧರಿಸಿ ಕುಂದಾಪುರ ತಾಲೂಕಿನ ಬಂಕ್ಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆರಂಭದಲ್ಲಿ ತ್ರಾಸಿ ಬಂಕ್ ಎಂದು ತಪಾಸಣೆಗೆ ಒಳಪಡಿಸಲಾಗಿತ್ತಾದರೂ, ಲಾರಿ ಅಲ್ಲಿಯೇ ಬಂದಿಲ್ಲದಿರುವುದು ದೃಢಪಟ್ಟಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮುಂಬೈಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಲಾರಿಯಲ್ಲಿ ತೆರಳಿದ್ದ ವ್ಯಕ್ತಿಯ ಗಂಟಲು ದ್ರವವನ್ನು ಎ. 24ರಂದು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ 19 ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಮಂಡ್ಯ ಜಿಲ್ಲಾಡಳಿತ ತಿಳಿಸಿತ್ತು. ಆ ವ್ಯಕ್ತಿ ಅಕ್ರಮವಾಗಿ ಬಂದಿದ್ದು ಮೂವರ ಸಂಪರ್ಕದಲ್ಲಿದ್ದರು. ಇವರಲ್ಲಿ ಕೆಲವರು ಹಾಸನ ಜಿಲ್ಲೆಗೂ, ಕೆಲವರು ಮಂಡ್ಯ ಜಿಲ್ಲೆಗೂ ಸೇರಿದವರಾದ ಕಾರಣ ಎರಡೂ ಜಿಲ್ಲೆಗಳಲ್ಲಿ ನಿಗಾ ವಹಿಸಲಾಗುತ್ತಿದೆ. ಉಡುಪಿ ಜಿಲ್ಲೆಯ ಮುಂದಿನ ನಿರ್ಧಾರದ ಬಗ್ಗೆ ಜಿಲ್ಲಾಡಳಿತ ಸದ್ಯದಲ್ಲಿಯೇ ಪ್ರಕಟಿಸಲಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:
    ► ಮಂಡ್ಯ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯಲ್ಲಿ ತ್ರಾಸಿ ಹೆಸರು. ಕೊರೋನಾ ಮುಕ್ತವಾಗಿದ್ದ ಉಡುಪಿ ಜಿಲ್ಲೆಗೆ ಹೊಸ ತಲೆನೋವು – https://kundapraa.com/?p=37159 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    1 Comment

    1. Aar on 28/04/2020 1:07 pm

      Udupi jillege boni maadida punyaathma

      Reply
    Leave A Reply Cancel Reply

    thirteen + 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.