Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆ: ಕಟ್ಟಡ ನಿರ್ಮಾಣ, ಅಂಗಡಿ, ಕೈಗಾರಿಕೆ ತೆರೆಯಲು ಗೊಂದಲಗಳಿದ್ದಲ್ಲಿ ಸಂಪರ್ಕಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್-19 ಸಂಬಂಧ ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ/ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲು ಮತ್ತು ಜಿಲ್ಲೆಯಲ್ಲಿ ಅಂಗಡಿ/ಮಳಿಗೆಗಳು ತೆರೆಯುವ ಬಗ್ಗೆ, ಈಗಾಗಲೇ ಸ್ಪಷ್ಟ ರೂಪುರೇಷೆಗಳೊಂದಿಗೆ ಆದೇಶಿಸಲಾಗಿದ್ದರೂ, ಈ ಬಗ್ಗೆ ಸಾರ್ವಜನಿಕರಿಂದ ಪದೇ ಪದೇ ಜಿಲ್ಲಾಧಿಕಾರಿ/ ಜಿಲ್ಲಾಧಿಕಾರಿಯವರ ಕಛೇರಿಗೆ ಅನೇಕ ದೂರವಾಣಿ ಕರೆಗಳು ಬರುತ್ತಿರುವುದರಿಂದ ಈ ವಿಷಯದ ಕುರಿತು ಯಾವುದೇ ಮಾಹಿತಿ ಬೇಕಾದಲ್ಲಿ, ಈ ಕೆಳಗೆ ತಿಳಿಸಿರುವ ಆಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಕೈಗಾರಿಕೆ ಪ್ರದೇಶ/ವಸಹಾತುವಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಮಾಹಿತಿ ಬೇಕಾದಲ್ಲಿ ಈ ಕೆಳಗೆ ತಿಳಿಸಿರುವ ಆಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Exit mobile version