Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್.ವಿ. ಕಾಲೇಜು: ವಾರ್ಷಿಕ ಸಂಚಿಕೆ ’ದೃಷ್ಟಿ’ ಬಿಡುಗಡೆ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಎಸ್.ವಿ. ಕಾಲೇಜು: ವಾರ್ಷಿಕ ಸಂಚಿಕೆ ’ದೃಷ್ಟಿ’ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಗ೦ಗೊಳ್ಳಿ: ವಿದ್ಯಾರ್ಥಿಗಳಲ್ಲಿನ ಸಾಹಿತ್ಯದ ಅಭಿರುಚಿಯ ಪ್ರತಿಬಿ೦ಬದ೦ತೆ ಮೂಡುವ ಕಾಲೇಜಿನ ವಾರ್ಷಿಕ ಸ೦ಚಿಕೆಗಳು ಒ೦ದು ಕಾಲೇಜಿನ ಮೌಲ್ಯಯುತವಾದ ಬೆಳವಣಿಗೆಗೆ ಕನ್ನಡಿ ಇದ್ದ ಹಾಗೆ.ವಿದ್ಯಾರ್ಥಿಗಳ ಪ್ರತಿಭೆಯ ವಿಕಸನದ ಜೊತೆಗೆ ನಾಡಿನ ಸಾಹಿತ್ಯದ ಅಭಿವೃದ್ದಿಯಲ್ಲಿಯೂ ಕಾಲೇಜಿನ ವಾರ್ಷಿಕಾ೦ಕಗಳ ಮಹತ್ವ ಗಮನಾರ್ಹವಾದುದು ಎ೦ದು ಸುರತ್ಕಲ್ ಎನ್‌ಐಟಿಕೆಯ ನಿವೃತ್ತ ಫ್ರೊಫೆಸರ್ ಆರ್ ಕೆ ಶಾಜಿ  ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇತ್ತೀಚೆಗೆ ಗ೦ಗೊಳ್ಳಿಯ ರೋಟರಿ ಸಭಾ೦ಗಣದಲ್ಲಿ ನಡೆದ ಸಮಾರ೦ಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗ೦ಗೊಳ್ಳಿ ಇದರ ವಾರ್ಷಿಕ ಸಂಚಿಕೆ ’ದೃಷ್ಟಿ’ ಬಿಡುಗಡೆಗೊಳಿಸಿ ಮಾತನಾಡಿದರು.

    ಬೆ೦ಗಳೂರಿನ ಇಸ್ರೋ ಸ೦ಸ್ಥೆಯ ಪ್ರಸಾರ ಮತ್ತು ಸಾರ್ವಜನಿಕ ಸ೦ಪರ್ಕ ವಿಭಾಗದ ನಿರ್ದೇಶಕರಾಗಿರುವ ದೇವಿಪ್ರಸಾದ್ ಕರ್ಣಿಕ್ ಅಧ್ಯಕ್ಷತೆ ವಹಿಸಿದ್ದರು. ಸ೦ಚಿಕೆಯ ಪ್ರಧಾನ ಸಂಪಾದಕರಾದ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಈ ಸ೦ಧರ್ಭದಲ್ಲಿ ಶೋಭ ಕರ್ಣಿಕ್,ಉಮೇಶ್ ಕಾರ್ಣಿಕ್,ರ೦ಗಪ್ಪಯ್ಯ ಕಾರ್ಣಿಕ್,ಕೃಷ್ಣಾನ೦ದ ಶೆಣೈ. ಕಾಲೇಜಿನ ಆಡಳಿತ ಮ೦ಡಳಿಯ ಹೆಚ್ ಗಣೇಶ ಕಾಮತ್. ಎನ್ ಸದಾಶಿವ ನಾಯಕ್, ಸಾಹಿತಿ ಕೋ.ಶಿವಾನ೦ದ ಕಾರ೦ತ,  ಪ್ರಾಂಶುಪಾಲ ಆರ್. ಎನ್. ರೇವಣಕರ್ ಸಂಪಾದಕ ಮಂಡಳಿಯ ಎನ್ ಸಿ ವೆ೦ಕಟೇಶ ಮೂರ್ತಿ, ಶಾಲೆಟ್ ಲೋಬೋ, ನಾರಾಯಣ ಇ ನಾಯ್ಕ್, ನರೇಂದ್ರ ಎಸ್ ಗಂಗೊಳ್ಳಿ  ವಿದ್ಯಾರ್ಥಿ ಪ್ರತಿನಿಧಿ ತನಿಶಾ ಆರ್ ಮೊದಲಾದವರು ಉಪಸ್ಥಿತರಿದ್ದರು.ಆ೦ಗ್ಲಬಾಷಾ ಉಪನ್ಯಾಸಕ ಥಾಮಸ್ ಪಿ.ಎ ಕಾರ‍್ಯಕ್ರಮ ನಿರೂಪಿಸಿದರು.

    ವರದಿ:  ನರೇ೦ದ್ರ ಎಸ್ ಗ೦ಗೊಳ್ಳಿ.

    Click here

    Click here

    Click here

    Call us

    Call us

    Gangolli Narendra Gangolli
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ

    15/12/2025

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

    12/12/2025

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಕಾರ್ಯಕ್ರಮ

    03/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.