Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್: ಸಚಿವ ಆರ್. ಅಶೋಕ್
    ಉಡುಪಿ ಜಿಲ್ಲೆ

    ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್: ಸಚಿವ ಆರ್. ಅಶೋಕ್

    Updated:02/06/20201 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಮಂಗಳವಾರ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

    Click Here

    Call us

    Click Here

    ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುrತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

    ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಾಣಲಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    ► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    1 Comment

    1. GANESH AACHAR on 02/06/2020 8:22 pm

      It’s all that source, but being they’re also hometown people, nothing really restrict s em,
      But those who are wished to be with, they have to be certified or rectified, and it’s must either before leave nor after their arrival,
      So that issue can be sorted out,
      Damage controlling is criteria,
      Everyone without the banners of any politics or with out any communal issue,
      Udupi is always stands for great hospitality, respect the same without any partiality
      Thank you

      Reply
    Leave A Reply Cancel Reply

    seventeen − 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.