Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ
    ಉಡುಪಿ ಜಿಲ್ಲೆ

    ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ

    Updated:06/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೇಂದ್ರ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಿಂದ ತೆರೆಯಲಾಗುವುದು, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಭಕ್ತಾಧಿಗಳು ಮತ್ತು ಸಾರ್ವಜನಿಕರು ಈ ಮುಂದಿನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

    Click Here

    Call us

    Click Here

    • ದೇವಾಲಯಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಮಾಸ್ಕ್ ಇಲ್ಲದೇ ಇರುವವರು ದೇವಸ್ಥಾನದ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.
    • ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಪಡಿಸಲಾಗುವುದು ಮತ್ತು ನೀಡಲಾದ ಸ್ಯಾನಿಟೈಸರ್ ಬಳಸುವುದು.
    • ದೇವಸ್ಥಾನದ ಎದುರುಗಡೆ ಆಳವಡಿಸಿರುವ ನಲ್ಲಿ (ಸೋಪ್/ಹ್ಯಾಂಡ್ ವಾಷ್) ಯಲ್ಲಿ ಕೈ ತೊಳೆದುಕೊಂಡು ದೇವಾಲಯಕ್ಕೆ ಪ್ರವೇಶಿಸುವುದು.
    • ದೇವಾಲಯದ ಒಳಗೆ ಮತ್ತು ಜೊತೆಗೆ (6 ಅಡಿ) ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು,
    • ಉಸಿರಾಟದ ತೊಂದರೆ ಜ್ವರ, ಕೆಮ್ಮು, ನೆಗಡಿ ಅಂತಹ ರೋಗ ಲಕ್ಷಣಗಳನ್ನು ಹೊಂದಿರುವವರು ದೇವಾಲಯದ ಪ್ರದೇಶಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
    • ಸ್ಮಾರ್ಟ್ ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅಳವಡಿಸಿಕೊಳ್ಳುವುದು.
    • ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ದರ್ಶನಕ್ಕೆ ಬರುವವರು ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿಗಳನ್ನು ತರಬಾರದು. ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸೇವೆಗಳಿಗೆ ಅವಕಾಶವಿರುವುದಿಲ್ಲ.
    • 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಕರಿಗೆ ಹಾಗೂ 10 ವರ್ಷ ಕೆಳಗಿನ ಮಕ್ಕಳು ಮತ್ತು ಗರ್ಭಿಣಿಯರು ಪ್ರವೇಶ ಮಾಡಬಾರದು.
    • ಭಕ್ತಾದಿಗಳು ಪಾದರಕ್ಷೆಯನ್ನು ತಮ್ಮ ವಾಹನದಲ್ಲೇ ಬಿಟ್ಟು ಬರುವುದು, ದೇವಸ್ಥಾನದ ಆವರಣದಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    ಇದನ್ನೂ ಓದಿ:
    ► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
    ► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.