Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷರ ಭೇಟಿ
    ಊರ್ಮನೆ ಸಮಾಚಾರ

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷರ ಭೇಟಿ

    Updated:10/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆ.ಪಿ.ಸಿ.ಸಿ. ನೂತನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರರವರು, ಆಯ್ಕೆಯಾದ ನಂತರ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು ಮುಂದಿನ ಸ್ಥಳಿಯಾಡಳಿತ ಚುನಾವಣೆಯನ್ನು ಪಕ್ಷ ಸಮರ್ಥವಾಗಿ ಎದುರಿಸಲಿದೆ ಎಂದರು .

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕುರಿತು ಕುಂದಾಪುರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ತಿಳಿಸಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಅಧ್ಯಕ್ಷತೆ ವಹಿಸಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕುಮಾರ ಕೊಡವೂರು , ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ಹೆಗ್ಡೆ, ಪ್ರಸನ್ನ ಕುಮಾರ ಶೆಟ್ಟಿ ಬಿ. ಹಿರಿಯಣ್ಣ , ಮಲ್ಯಾಡಿ ಶಿವರಾಮ ಶೆಟ್ಟಿ ದೇವಕಿ , ಮುರಳಿ ಶೆಟ್ಟಿ , ನವೀನ್ ಡಿ ಸೊಜಾ ದಿನೇಶ ಪುತ್ರನ್ ಅಣ್ಣಯ್ಯ ಶೇರಿಗಾರ್, ವಿಶ್ವಾಸ ಅಮೀನ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ , ವಿಕಾಸ ಹೆಗ್ಡೆ ,ಚಂದ್ರ ಶೇಖರ ಖಾರ್ವಿ ,ಚಂದ್ರಶೇಖರ ಶೆಟ್ಟಿ ಯೋಗಿಶ್ ಇನ್ನಾ ,ಪ್ರಭಾಕರ ಆಚಾರ್ಯ, ಸಂಪತ ರಟ್ಟಾಡಿ ಕುಮಾರ ಖಾರ್ವಿ, ಸುನೀಲ ಪೂಜಾರಿ , ರೋಶನ್ ಶೆಟ್ಟಿ , ಉಪೆoದ್ರ ಗಾಣಿಗ ಉಪಸ್ಥಿತರಿದ್ದರು. ವಿನೋದ ಕ್ರಾಸ್ತಾ ಸ್ವಾಗತಿಸಿ ನಾರಾಯಣ ಆಚಾರ್ ವಂದಿಸಿದರು.

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 .
    ► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ – https://kundapraa.com/?p=38485 .
    ► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
    ► ಮನೆಯಲ್ಲಿಯೇ ಕುಳಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯುವ ನೂತನ ಯೋಜನೆ ಜಾರಿ – https://kundapraa.com/?p=38501 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.