Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಜನಸಂಪರ್ಕ ಸಭೆಯಲ್ಲಿ ಎಸ್ಪಿ ಅಣ್ಣಾಮಲೈ
    ಕುಂದಾಪ್ರದ್ ಸುದ್ಧಿ

    ಕೋಡಿ ಜನಸಂಪರ್ಕ ಸಭೆಯಲ್ಲಿ ಎಸ್ಪಿ ಅಣ್ಣಾಮಲೈ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ‘ಸೂಕ್ಷ್ಮ ಸಂದರ್ಭಗಳಲ್ಲಿ ಭಾವುಕತೆಗೆ ಒತ್ತು ನೀಡದೆ ಜನರು ತಾಳ್ಮೆ ವಹಿಸ ಬೇಕು. ತತ್‌ಕ್ಷಣದ ಪ್ರತಿಕ್ರಿಯೆಯಿಂದ ಕೆಲವೊಮ್ಮೆ ತೊಂದರೆ ಎದುರಾಗುತ್ತದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. ಕೋಡಿ ಬ್ಯಾರೀಸ್ ಕಾಲೇಜು ಸಭಾಂಗಣದಲ್ಲಿ ಸಂಜೆ ಕುಂದಾಪುರ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

    Click Here

    Call us

    Click Here

    ‘ಕೋಡಿ ಅತ್ಯಂತ ಮನಮೋಹಕ ಪ್ರದೇಶ. ಇಲ್ಲಿಗೆ ಜನರು ಶಾಂತಿ ಬಯಸಿ ಬರುತ್ತಾರೆ. ಕೋಡಿ ಜನರು ಕೂಡ ಶಾಂತಿ ಪ್ರಿಯರು. ಕೆಲವೊಮ್ಮೆ ಎದುರಾಗುವ ಸಮಸ್ಯೆಗಳನ್ನು ಊರಿನ ಜನರು ಬಗೆಹರಿ ಸಿಕೊಳ್ಳುವಷ್ಟು ಸಾಮರ್ಥ್ಯ ಪ್ರದರ್ಶಿ ಸಬೇಕು’ ಎಂದು ಅವರು ಹೇಳಿದರು.

    ವ್ಯಾಟ್ಸ್‌ಅಪ್, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸುವ ವಿಷಯಗಳ ಕುರಿತು ವಿಚಾರ ವಿಮರ್ಶೆ ನಡೆಸಬೇಕು. ಇತ್ತೀಚೆಗಿನ ದಿನಗಳಲ್ಲಿ ಈ ಸಾಮಾಜಿಕ ಜಾಲತಾಣವನ್ನು ದುರುಪ ಯೋಗಪಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದರ ಬಗ್ಗೆ ಇಲಾಖೆ ತೀವ್ರ ನಿಗಾ ವಹಿಸುತ್ತಿದೆ ಎಂದರು.

    ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ಜಾನಕಿ ಬಿಲ್ಲವ ಮಾತನಾಡಿ, 6 ತಿಂಗಳ ಹಿಂದೆ ಕೋಡಿಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಅಮಾ ಯಕರಿಗೆ ಸಮನ್ಸ್ ಜಾರಿಯಾಗಿದೆ. ಇಲಾಖೆಯೊಂದಿಗಿನ ಶಾಂತಿ ಮಾತುಕತೆ ಯಲ್ಲಿ ಪ್ರಕರಣ ಹಿಂಪಡೆದು ಕೊಳ್ಳುವ ಭರವಸೆ ನೀಡಲಾಗಿತ್ತು. ಈಗ ಸಮನ್ಸ್ ಬಂದಿರುವುದು ಇಲಾಖೆ ಕಾರ‌್ಯವೈಖರಿ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ ಎಂದರು.

    ಹಿರಿಯ ನಾಗರಿಕ ಕೋಡಿ ಅಬ್ದುಲ್ಲಾ ಮಾತನಾಡಿ, ಉತ್ತಮ ಎಸ್ಪಿ ನಮಗೆ ದೊರಕಿರುವುದು ಖುಷಿಯಾಗಿದೆ. ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ಜನಸ್ನೇಹಿ ಪ್ರವತ್ತಿಯಿಂದ ನಾಗರಿಕರು ನೆಮ್ಮದಿಯ ವಾತಾವರಣ ಕಂಡು ಕೊಳ್ಳುತ್ತಿದ್ದಾರೆ. ನಾಗರಿಕರು ಪೊಲೀಸರ ಜನಸ್ನೇಹಿ ಪ್ರವತ್ತಿಯ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿಕೊಂಡರು.

    Click here

    Click here

    Click here

    Call us

    Call us

    ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ಪಿಎಸ್‌ಐ ನಾಸೀರ್ ಹುಸೇನ್, ಸಂಚಾರಿ ಠಾಣಾಧಿಕಾರಿ ಜಯಣ್ಣ, ತಾ.ಪಂ. ಸದಸ್ಯ ಮಂಜು ಬಿಲ್ಲವ, ಪುರಸಭೆ ಸದಸ್ಯೆ ಜ್ಯೋತಿ, ಗ್ರಾ.ಪಂ.ಸದಸ್ಯೆ ಜೆಸಿಂತಾ, ಮಹೇಶ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Kundapur kundapura Police
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d