ನರೇಂದ್ರ ಶಿರೂರು ನಿಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿರೂರಿನ ದಿ. ಸುಬ್ರಾಯ ಮಾಸ್ತರ್ ಅವರ ಪುತ್ರ ನರೇಂದ್ರ ಶಿರೂರು(೬೧) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಉಡುಪಿಯ ಐರೋಡಿ ಸಮೂಹ ಸಂಸ್ಥೆಗಳ ಲೆಕ್ಕವಿಭಾಗದ ಉದ್ಯೋಗಿಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ

Call us

Click Here

Leave a Reply