Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 2020-21ನೇ ಸಾಲಿನ ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ. ಆನ್‌ಲೈನ್ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    2020-21ನೇ ಸಾಲಿನ ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ. ಆನ್‌ಲೈನ್ ಅರ್ಜಿ ಆಹ್ವಾನ

    Updated:19/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: 2020-21 ನೇ ಸಾಲಿನಲ್ಲಿ ಕೇಂದ್ರಿಯ ವಿದ್ಯಾಲಯದ 1 ರಿಂದ 10ನೇ ತರಗತಿಗಳಿಗೆ ಪ್ರವೇಶ ಪಡೆಯುವ ಬಗ್ಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    Click Here

    Call us

    Click Here

    ಸದ್ರಿ ಸಂಸ್ಥೆಯಲ್ಲಿ 1 ನೇ ತರಗತಿಗೆ ಪ್ರವೇಶ ಪಡೆಯುವ ಬಗ್ಗೆ ದಿನಾಂಕ 17.07.2020 ಬೆಳಿಗ್ಗೆ 10 ಗಂಟೆಯಿಂದ ದಿನಾಂಕ 07.08.2020 ರ ಸಂಜೆ 7 ಗಂಟೆಯವರೆಗೆ ಮತ್ತು 2ನೇ ತರಗತಿಯಿಂದ 10 ನೇ ತರಗತಿಯವರೆಗೆ ಪ್ರವೇಶ ಪಡೆಯುವ ಬಗ್ಗೆ ದಿನಾಂಕ 20.07.2020 ರಿಂದ 25.07.2020ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

    2 ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ಪಡೆಯುಲು ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ದಿನಾಂಕ 29.07.2020ರ ಸಂಜೆ 4.00 ಗಂಟೆಗೆ ಪ್ರಕಟಿಸಲಾಗುವುದು.ಸದ್ರಿ ತರಗತಿಗಳಿಗೆ ದಾಖಲಾತಿಯನ್ನು ದಿನಾಂಕ 30.07.2020. ರಿಂದ 07.08.2020ರ ವರೆಗೆ ಮಾಡಿಕೊಳ್ಳಲಾಗುವುದು. ಕೇಂದ್ರಿಯ ವಿದ್ಯಾಲಯದ 9ನೇ ತರಗತಿಗೆ ದಾಖಲಾತಿಯನ್ನು 10 ನೇ ತರಗತಿಯ ಫಲಿತಾಂಶ ಬಂದ 2 ವಾರದೊಳಗೆ ಮಾಡಿಕೊಳ್ಳಲಾಗುವುದು.

    ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಹೊರತ ಪಡಿಸಿ ಇತರರಿಗೆ 9ನೇ ತರಗತಿಗೆ ದಾಖಲಾತಿಯನ್ನು ಕೇಂದ್ರಿಯ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿಯ ನಂತರ ಪ್ರಕಟಿಸಲಾಗುವುದು.

    9 ನೇ ತರಗತಿ ಒಳಗೊಂಡಂತೆ ಎಲ್ಲಾ ತರಗತಿಗಳ ದಾಖಲಾತಿಗೆ 15.09.2020 ಕೊನೆಯ ದಿನವಾಗಿರುತ್ತದೆ.

    Click here

    Click here

    Click here

    Call us

    Call us

    ನೊಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪಟ್ಟಿ, ಅರ್ಹ ವಿದ್ಯಾರ್ಥಿಗಳ ಪಟ್ಟಿ, ವರ್ಗವಾರು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ, ವೈಟಿಂಗ್ ಲಿಸ್ಟ್’ನಲ್ಲಿರುವವರ ವಿವರಗಳನ್ನು ಕಡ್ಡಾಯಾಗಿ ಕೇಂದ್ರೀಯ ವಿದ್ಯಾಲಯದ ವೆಬ್ ಸೈಟಿನಲ್ಲಿ ಮತ್ತು ಶಾಲಾ ನೋಟೀಸು ಬೋರ್ಡಿನಲ್ಲಿ ಪ್ರಕಟಿಸಲಾಗುವುದು. ಮೇಲ್ಕಂಡ ದಿನಾಂಕಗಳಲ್ಲಿ ಯಾವುದಾದರೂ ರಜಾದಿನಗಳಿದ್ದಲ್ಲಿ ಅದರ ಮುಂದಿನ ದಿನಾಂಕವನ್ನು ಪ್ರಾರಂಭ ಅಥವಾ ಕೊನೆಯ ದಿನಾಂಕವೆಂದು ಪರಿಗಣಿಸಲಾಗುವುದು.

    ತರಗತಿಗಳನ್ನು ಕೋವಿಡ್ 19 ನ ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ 15-9-2020ರಂದು ಆನ್ಲೈನ್ ಅಥವಾ ಕೇಂದ್ರೀಯ ವಿದ್ಯಾಲಯದಲ್ಲಿ ತರಗತಿಗಳ ಮುಖಾಂತರ ಪ್ರಾರಂಭಿಸಲಾಗುವುದು.

    ದೇಶದಲ್ಲಿರುವ ಕೇಂದ್ರೀಯ ವಿದ್ಯಾಲಯಗಳನ್ನು ಐಸೋಲೇಶನ್ ಸೆಂಟರ್ ಅಥವಾ ಕ್ವಾರೆಂಟೈನ್ ಸೆಂಟರ್ ಗಳಾಗಿ ಬಳಸುತ್ತಿರುವುದರಿಂದ ಲಾಕ್ ಡೌನ್ ಮುಕ್ತಾಯವಾದ ನಂತರ ಸರ್ಕಾರದ ಅನುಮತಿಯೊಂದಿಗೆ ತರಗತಿಗಳನ್ನು ಪ್ರಾರಂಭಿಸಲಾಗುವುದು.

    • https://kvsonlineadmission.kvs.gov.in/ 

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d