Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭೋಜಪುರಿ ಭಾಷೆಯಲ್ಲಿ ಕತ್ತಲೆಕೋಣೆ ಸಿನಿಮಾ ಬಿಡುಗಡೆಗೆ ನಿರ್ಮಾಪಕನ ಒಲವು
    ಉಡುಪಿ ಜಿಲ್ಲೆ

    ಭೋಜಪುರಿ ಭಾಷೆಯಲ್ಲಿ ಕತ್ತಲೆಕೋಣೆ ಸಿನಿಮಾ ಬಿಡುಗಡೆಗೆ ನಿರ್ಮಾಪಕನ ಒಲವು

    Updated:05/08/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ಕತ್ತಲೆಕೋಣೆ ಕನ್ನಡ ಸಿನಿಮಾದ ಮೇಲೆ ಭೋಜಪುರಿ ನಿರ್ಮಾಪಕರು ಆಸಕ್ತಿ ತೋರಿಸಿ, ಭೋಜಪುರಿ ಭಾಷೆಯಲ್ಲಿ ಸಿನೆಮಾ ಬಿಡುಗಡೆಗೆ ಒಲವು ತೋರಿದ್ದಾರೆ.

    Click Here

    Call us

    Click Here

    ಸಿನೆಮಾದಲ್ಲಿ ಪತ್ರಕರ್ತನೊರ್ವ ನೈಜ ಘಟನೆಯನ್ನು ಆಧರಿಸಿ ವರದಿಗೆ ತೆರಳುವ ಕಥೆ ಒಂದೆಡೆಯಾದರೆ, ಒರ್ವ ಬಾಲಕನ ಮುಗ್ದ ಮನಸ್ಸಿನ ಮೇಲೆ ಬೀಳುವ ಪರಿಣಾಮದಿಂದ ಆತ ಮಾನಸಿಕ ಖಿನ್ನತೆಗೆ ಒಳಗಾಗಿ ನರಳಾಡುವ ದೃಶ್ಯದ ನಿರೂಪಣೆ ಕಥೆಯ ಇನ್ನೊಂದು ಭಾಗ. ಇದೀಗ ಈ ಸಿನಿಮಾ ಮರಾಠಿಯಲ್ಲಿ ಮಾಡಲು ನಿರ್ಮಾಪಕರು ಸಿದ್ಧತೆ ನಡೆಸಿಕೊಂಡಿದ್ದು, ಭೋಜಪುರಿ ನಿರ್ಮಾಪಕರೊಬ್ಬರು ಸಿನಿಮಾವನ್ನ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದ್ದಾರೆ. ಸಿನಿಮಾ ನಿರ್ಮಾಪಕ ಪಿಆರ್ ಅಮೀನ್ ಹಾಗೂ ಭೋಜಪುರಿ ಭಾಷೆಯ ಸಿನೆಮಾ ನಿರ್ಮಾಪಕರ ನಡುವಿನ ಮಾತುಕತೆ ಇನ್ನಷ್ಟೇ ಬಾಕಿ ಇದೆ. ಅಂದುಕೊಂಡಂತೆ ನಡೆದರೆ ಕತ್ತಲೆ ಕೋಣೆ ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಸಿನಿಮಾ ಭೋಜಪುರಿ ಚಿತ್ರರಂಗದಲ್ಲಿ ಸದ್ದು ಮಾಡಲಿದೆ.

    ಕತ್ತಲೆಕೋಣೆ ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಸಿನಿಮಾವಾಗಿದ್ದು, 1998ರ ಸತ್ಯ ಘಟನೆಯನ್ನು ಒಳಗೊಂಡ ಉಡುಪಿ ಜಿಲ್ಲೆಯಲ್ಲಿ ನಡೆದ ಒಂದು ನೈಜ ಘಟನೆಯನ್ನು ಆಧರಿಸಿದೆ. ಇದರ ಆಧಾರದಲ್ಲಿಯೇ ಯುವ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಒಂದು ಭಿನ್ನವಾದ ಸಿನಿಮಾ ಮಾಡಿದ್ದರು. ಇದಕ್ಕೆ ನಿರ್ಮಾಪಕರಾದ ಪಿಆರ್ ಅಮಿನ್ ಬಂಡವಾಳ ಹಾಕಿದ್ದು ಸಹ ನಿರ್ಮಾಪಕರಾಗಿ ಶ್ರೀನಿವಾಸ ಶಿವಮೊಗ್ಗ ಸಾಥ್ ನೀಡಿದ್ದರು.

    ನಿರ್ದೇಶಕ ಸಂದೇಶ್ ಶೆಟ್ಟಿ, ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದರು. ಸಿನೆಮಾದ ಬಹುಪಾಲು ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಾಗಿತ್ತು. 2018ರಲ್ಲಿ ಕರ್ನಾಟಕದಾದ್ಯಂತ 70 ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಗೊಂಡಿದ್ದು ಚಿತ್ರ ಯಶಸ್ವಿ ಅತ್ತ ದಾಪುಗಾಲು ಹಾಕಿದ್ದರು. ಮಳೆಯಿಂದ ಸಿನಿಮಾ ಅಷ್ಟು ಹಣ ಸಂಪಾದನೆ ಮಾಡದಿದ್ದರು ಆ ವರ್ಷದಲ್ಲಿ ಉತ್ತಮವಾದ ಹಾರರ್ ಸಿನಿಮಾ ಎಂದು ಪ್ರೆಕ್ಷರಲ್ಲಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾದ ನಿರ್ದೇಶನದಲ್ಲಿ ಸಂದೇಶ ಶೆಟ್ಟಿ ಸೈ ಎನಿಸಿಕೊಂಡಿದ್ದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d