Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಾಕುಬ್ ರ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಬಿಡುಗಡೆ
    ಕುಂದಾಪ್ರದ್ ಸುದ್ಧಿ

    ಯಾಕುಬ್ ರ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

     ಕೆನಡಾದಲ್ಲಿ ಯುವ ಲೇಖಕ ಯಾಕುಬ್ ಖಾದರ್ ಗುಲ್ವಾಡಿ ಅವರ ಕೃತಿ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಬಿಡುಗಡೆ

    Click Here

    Call us

    Click Here

    ಕುಂದಾಪುರ: ಒಳನೋಟಗಳಿಲ್ಲದ ಪ್ರವಾಸಿಯ ತಿರುಗಾಟ ಮೇಲ್ಪದರದ ಶೋಕಿಯಿಂದ ಕೂಡಿದ್ದು, ಆಳವಾದ ಗ್ರಹಿಕೆಯಿಂದ ವಂಚಿತವಾಗಿರುತ್ತದೆ. ಹೊಸ ನೆಲದಲ್ಲಿ ಪುಳಕ, ಬೆರಗು, ತರತಮ ಅರಿವು ಮತ್ತು ಸಂಶೋಧನಾಪ್ರಜ್ಞೆ ಇದ್ದಾಗ ಮಾತ್ರ ಪ್ರವಾಸವು ಅರ್ಥಪೂರ್ಣವೂ ಅಭಿವ್ಯಕ್ತಿ ಯೋಗ್ಯವೂ ಆಗುತ್ತದೆ ಎನ್ನಲು ಯುವ ಲೇಖಕ ಯಾಕುಬ್ ಖಾದರ್ ಗುಲ್ವಾಡಿ ಅವರ ಕೃತಿ ಪ್ರವಾಸಾನುಭವಗಳ ಮೂಲಕ ಶುಷ್ಕ ವಿವರಗಳಿಂದಾಚೆಗೆ ಇಣುಕಲು, ಹಲವಾರು ಮಾಹಿತಿಗಳನ್ನು ಸಂಗ್ರಹಿಸಿ ವಿಶಿಷ್ಟ ಅನುಭವ ಪ್ರಪಂಚವನ್ನು ತೆರೆಯುತ್ತದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ ಹೇಳಿದರು.

      ಅವರು ಕೆನಡಾದಲ್ಲಿ ನಡೆದ ೧೧ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಯುವ ಲೇಖಕ ಯಾಕುಬ್ ಖಾದರ್ ಗುಲ್ವಾಡಿ ಅವರ ಅಮೇರಿಕಾ, ತಾನ್ಜಾನಿಯಾ, ಸಿಂಗಾಪುರ, ಮಾಲ್ಡೀವ್ಸ್ ದೇಶಗಳ ಕಲೆ, ಸಾಹಿತ್ಯ ಸಂಸ್ಕ್ರತಿ, ಭಾಷೆ, ಇತಿಹಾಸವನ್ನೊಳಗೊಂಡ ಪ್ರವಾಸ ಕಥನ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ರಾಜ್ಯ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್. ನರಸಿಂಹಯ್ಯ, ಡಬ್ಲ್ಯೂಕೆಸಿಸಿ ಅಧ್ಯಕ್ಷ ಇಂ. ಕೆ. ಪಿ. ಮಂಜುನಾಥ ಸಾಗರ್, ಕನ್ನಡ ಕಸ್ತೂರಿ ರೇಡಿಯೊ ನಿರ್ದೇಶಕ ಬಿ. ವಿ. ನಾಗರಾಜು, ಡಾ. ಎಲ್. ಹನುಂತಯ್ಯ ಇನ್ನಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    06/07/2026

    ಕರ್ನಾಟಕ ಸಂಘ ಶಾರ್ಜಾ: ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

    01/07/2026

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025
    Leave A Reply Cancel Reply

    fourteen − 10 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.