Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಬಿಗರ ಚೌಡಯ್ಯ ನಿಗಮದಿಂದ ವಿವಿಧ ಸೌಲಭ್ಯಗಳು
    ಉಡುಪಿ ಜಿಲ್ಲೆ

    ಅಂಬಿಗರ ಚೌಡಯ್ಯ ನಿಗಮದಿಂದ ವಿವಿಧ ಸೌಲಭ್ಯಗಳು

    Updated:22/08/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪ್ರಸ್ತಕ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ದಿಂದ ಹಿಂದುಳಿದ ವರ್ಗಗಳ ಪ್ರವರ್ಗ-(1)ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ‍್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆಬೆಸ್ತ/ಗುಂಡೆಬೆಸ್ತ, ಹರಿಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಿಖಾರ್ವಿ, ಕೋಳಿಮಹದೇವ್, ಮಡ್ಡರ್,ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ್, ಸುಣಗಾರ, ತೊರೆಯ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ , ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ,ಅರಿವು ಶೈಕ್ಷಣಿಕ ಸಾಲ ಯೋಜನೆ ,ಗಂಗಾಕಲ್ಯಾಣ ನೀರಾವರಿ ಯೋಜನೆ ಕೌಶಲ್ಯಾಭಿವೃಧ್ಧಿ/ಉದ್ಯಮಶೀಲತಾ ತರಬೇತಿ ಗಳಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್-ಲೈನ್ ಮೂಲಕ  http://ambigaradevelopment.karnataka.gov.in ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸುವಂತೆ ಕೋರಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

    09/12/2025

    ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

    09/12/2025

    ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

    09/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸಿಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ನರ್ಸರಿ ವಿಭಾಗದ ವಾರ್ಷಿಕೋತ್ಸವ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ
    • ಮೂಡ್ಲುಕಟ್ಟೆ: ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಕಾರ್ಯಗಾರ
    • ಅಭ್ಯುದಯ – 2025: ಮದರ್ ತೆರೇಸಾ ಪಿ.ಯು ಕಾಲೇಜು ವಾರ್ಷಿಕೋತ್ಸವ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d