Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ಸಿನಲ್ಲಿ ಹುಡುಗಿಗೆ ಕಿಸ್ ಕೊಟ್ಟ ಕಂಡಕ್ಟರ್!
    Uncategorized

    ಬಸ್ಸಿನಲ್ಲಿ ಹುಡುಗಿಗೆ ಕಿಸ್ ಕೊಟ್ಟ ಕಂಡಕ್ಟರ್!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪುರ: ಚಲಿಸುತ್ತಿದ್ದ ಬಸ್ ನಲ್ಲಿ ಕಿಟಕಿ ಗಾಜನ್ನು ಸರಿಸುವ ನೆಪದಲ್ಲಿ ಕಿಟಕಿ ಪಕ್ಕದ ಸೀಟ್ ನಲ್ಲಿ ಕುಳಿತ್ತಿದ್ದ ಯುವತಿ ಯೋರ್ವಳಿಗೆ ಲೊಚ ಲೊಚನೆ ಮುತ್ತಿಟ್ಟ ಕಂಡಕ್ಟರ್ ಮಹಾಶಯನಿಗೆ ಸಾರ್ವಜನಿಕರು ಒಟ್ಟಾಗಿ ಮುಖ ಮೂತಿ ನೋಡದೆ ಎರ್ರಾ ಬಿರ್ರಿ ಥಳಿಸಿದ ಘಟನೆ ಕೋಟೆಶ್ವರದಲ್ಲಿ ಜರಗಿದೆ.

    Click Here

    Call us

    Click Here

    ಕುಂದಾಪುರದಲ್ಲಿ ಕೆಲಸ ಮಾಡುತ್ತಿರುವ ಕುಂಭಾಸಿ ಮೂಲದ ಯುವತಿಯೋರ್ವಳು ಅಸೌಖ್ಯದ ಕಾರಣ ಕೆಲಸ ಬಿಟ್ಟಿದ್ದು ಇಂದು ಕೊನೆಯ ಬಾರಿಗೆ ಕೆಲಸಕ್ಕೆ ಹೋಗಿ ಕುಂದಾಪುರದಿಂದ ಕೊಕ್ಕರ್ಣೆಗೆ ಸಾಗುವ ಶ್ರೀ ಲಕ್ಷ್ಮೀ ಎಕ್ಸ್‌ಪ್ರೆಸ್ ಬಸ್ಸನ್ನು ಏರಿ ಕುಂಭಾಸಿಗೆ ಟಿಕೇಟ್ ಪಡೆದು ಕುಂತಿದ್ದಳು. ಬಸ್ಸು ಕುಂದಾಪುರ ಬಿಡುತ್ತಿದ್ದ ಹಾಗೆ ಆಗಾಗ್ಗೆ ಅವಳೆಡೆ ವಕ್ರ ದೃಷ್ಟಿ ಬೀರುತ್ತಾ ಇತರ ಪ್ರಯಾಣಿಕರಿಗೆ ಟಿಕೇಟ್ ನೀಡುತ್ತಿದ್ದ  ಕೊಕ್ಕರ್ಣೆ ಮೂಲದ ಬಸ್ಸಿನ ಕಂಡಕ್ಟರ್ ಬಾಬು ಎಂಬಾತ ಕೋಟೇಶ್ವರ ಸಮೀಪಿಸುತ್ತಿದ್ದ ಹಾಗೆ ಯುವತಿ ಕುಳಿತೆಡೆ ಧಾವಿಸಿ ಬಸ್ಸಿನ ಕಿಟಕಿಯನ್ನು ಸರಿಸುವ ನೆಪದಲ್ಲಿ ಬಗ್ಗಿದವನೇ ಯುವತಿಯ ಕೆನ್ನೆ ತುಟಿಗಳಿಗೆ ಮುತ್ತಿಟ್ಟಿದ್ದನಂತೆ. ನಡೆದ ಘಟನೆಯಿಂದ ಭೂಮಿಗಿಳಿದು ಹೋದ ಯುವತಿ ಕುಂಭಾಸಿಯಲ್ಲಿ ಅಳುತ್ತಾ ಬಸ್ಸಿನಿಂದ ಇಳಿದವಳೇ ಮನೆಗೆ ಬಂದು ತನ್ನ ಅಣ್ಣನಿಗೆ  ಮೊಬ್ಯಲ್  ಮೂಲಕ ವಿಷಯ ತಿಳಿಸಿದ್ದಾಳೆ   ವಿಷಯ ಇತರ ಸಾರ್ವಜನಿಕರಿಗೂ ತಿಳಿದು ಆಕೆಯ ಅಣ್ಣನ ಸಹಿತ ಅವರೆಲ್ಲರೂ ಕೋಟೇಶ್ವರಕ್ಕೆ ಬಸು ಮರಳುತ್ತಲೇ ಬಸ್ಸನ್ನು ಏರಿ  ನಿರ್ವಾಹಕ ಬಾಬು ಅನ್ನು ಎರ್ರಾಬಿರ್ರಿ ಥಳಿಸಿ ಸ್ಥಳಕ್ಕೆ ಆಗಮಿಸಿದ  ಪೋಲಿಸರಿಗೆ ಒಪ್ಪಿಸಿದ್ದಾರೆ.

    ಈ ಸಂದರ್ಭದಲ್ಲಿ ತಾನು ಮಳೆ ಬರುತ್ತಿದ್ದ ಕಾರಣ ಕೇವಲ ಬಸ್ಸಿನ ಕಿಟಕಿ ಗಾಜನ್ನು ಸರಿಸಿದ್ದೇ ತನ್ನ ಮೇಲೆ ವಿನಾ: ಕಾರಣ ಅರೋಪ ಮಾಡಲಾಗಿದೆ ಎಂದು ನಿರ್ವಾಹಕ ತಿಳಿಸಿದ್ದಾನೆ. ಪ್ರಕರಣ ವು ಸಂಧಾನದಲ್ಲಿ ಇತ್ಯರ್ಥಗೊಂಡಿದೆ. ಎಂದು ಹೇಳಲಾಗಿದೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    ten − 8 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.