Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಂಗಳೂರು ಮೆಜೆಸ್ಟಿಕ್‌ನಿಂದ- ಕಾರವಾರಕ್ಕೆ ರೈಲು. ರೂ.290ರಲ್ಲಿ ಕುಂದಾಪುರಕ್ಕೆ ಪ್ರಯಾಣ
    ಉಡುಪಿ ಜಿಲ್ಲೆ

    ಬೆಂಗಳೂರು ಮೆಜೆಸ್ಟಿಕ್‌ನಿಂದ- ಕಾರವಾರಕ್ಕೆ ರೈಲು. ರೂ.290ರಲ್ಲಿ ಕುಂದಾಪುರಕ್ಕೆ ಪ್ರಯಾಣ

    Updated:18/09/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕಾರವಾರ ಬೆಂಗಳೂರು ರೈಲು ಸೆ.20ರಿಂದ ಯಶವಂತಪುರ ಬದಲು ಮೆಜೆಸ್ಟಿಕ್ ಮೂಲಕ ಪ್ರಯಾಣ ಆರಂಭಿಸಲಿದೆ. ಇದರಿಂದಾಗಿ ಅರ್ಧ ಗಂಟೆ ಮೊದಲು ತಲುಪಲಿದೆ.

    Click Here

    Call us

    Click Here

    ಸಂಜೆ 6:20ಕ್ಕೆ ಮೆಜೆಸ್ಟಿಕ್ ಬಿಡುವ ಈ ರೈಲು ಮೊದಲಿನ ಸಮಯಕ್ಕೇ ಕುಂದಾಪುರ ತಲುಪಲಿದೆ. 1:20 ಸುಬ್ರಹ್ಮಣ್ಯ, 1:49 ಕಾಣಿಯೂರು, 2:08 ಪುತ್ತೂರು, 2:39 ಬಂಟ್ವಾಳ, 3:57 ಸುರತ್ಕಲ್, 4:12 ಮುಲ್ಕಿ, 4:20 ಉಡುಪಿ, 4:42 ಬಾರ್ಕೂರು, 4:54 ಕುಂದಾಪುರ, 5:18 ಬೈಂದೂರು, 8:25ಕ್ಕೆ ಕಾರವಾರ ತಲುಪಲಿದೆ.

    ರಾತ್ರಿ 8:05ಕ್ಕೆ ಬೈಂದೂರು, 8:30ಕ್ಕೆ ಕುಂದಾಪುರ ಬಿಡುವ ಈ ರೈಲು, ಬೆಳಗ್ಗೆ 7:15ಕ್ಕೆ ಯಶವಂತಪುರ ಮತ್ತು 8ಕ್ಕೆ ಮೆಜೆಸ್ಟಿಕ್ ತಲುಪಲಿದೆ.

    ಕುಂದಾಪುರ – ಬೆಂಗಳೂರು ಪ್ರಯಾಣದಲ್ಲಿ ಪ್ರಯಾಣಿಕರಿಗೆ ಅರ್ದ ಗಂಟೆ ಕಡಿತವಾಗಿದೆ. ಕಾರವಾರ ಸಂಸದ ಅನಂತ್ ಕುಮಾರ್ ಹೆಗಡೆ ಮೂಲಕ ರೈಲ್ವೆ ಯಾತ್ರಿಕರ ಸಂಘ ನಡೆಸಿದ ಪ್ರಯತ್ನ ಯಶಸ್ವಿಯಾಗಿದ್ದು, ಯಶವಂತಪುರ ಮುಂಚಿನ 8 ಗಂಟೆ ಬದಲಿಗೆ 7:25ಕ್ಕೆ ತಲುಪಿ ಮೆಜೆಸ್ಟಿಕ್ 8ಕ್ಕೆ ತಲುಪುತ್ತದೆ. ಬೆಂಗಳೂರಿಂದ ಪಡೀಲ್‌ವರೆಗೆ ಬರುವ ಸಮಯ ಹಾಗೂ ಪಡೀಲ್‌ನಿಂದ ಬೆಂಗಳೂರು ಸಮಯದಲ್ಲಿ ಬದಲಾವಣೆ ಆಗಿಲ್ಲ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.