Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌ಕೆಪಿಎ ಕುಂದಾಪುರ ವಲಯದ ಸದಸ್ಯತ್ವ ನವೀಕರಣ ಸಭೆ
    ಊರ್ಮನೆ ಸಮಾಚಾರ

    ಎಸ್‌ಕೆಪಿಎ ಕುಂದಾಪುರ ವಲಯದ ಸದಸ್ಯತ್ವ ನವೀಕರಣ ಸಭೆ

    Updated:13/10/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ಎಸ್‌ಕೆಪಿಎ) ಕುಂದಾಪುರ ವಲಯದ ಸದಸ್ಯತ್ವ ನವೀಕರಣ ಸಭೆ ಇತ್ತಿಚಿಗೆ ಅಕ್ಷತಾ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ದ.ಕ. – ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಅಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕೊರೊನಾ ಮಹಾಮಾರಿಯಿಂದ ಪ್ರಪಚಂದ ಎಲ್ಲಾ ವರ್ಗದ ಜನರು ಸಮಸ್ಯೆಗೆ ಒಳಗಾಗಿದ್ದು ನಮ್ಮ ಛಾಯಾಗ್ರಾಹಕರು ಇದಕ್ಕೆ ಎದೆಗುಂದದೆ ಕೊರೊನಾ ಸಮಸ್ಯೆಯನ್ನು ಎದುರಿಸಿ ಉತ್ತಮ ಜೀವನ ಶೈಲಿಯನ್ನು ರೂಪಿಸೊಕೊಳ್ಳುವ ಮೂಲಕ ಒಳ್ಳೆಯ ಬದುಕನ್ನು ನಡೆಸಬೇಕೆಂದು ಹೇಳಿದರು.

    ಎಸ್‌ಕೆಪಿಎ ಕುಂದಾಪುರ ವಲಯದ ಅಧ್ಯಕ್ಷರಾದ ರಾಜ ಮಠದಬೆಟ್ಟು ಸಭೆಯ ಅಧ್ಯಕ್ಷತೆ ವಹಿಸಿದರು. ಎಸ್‌ಕೆಪಿಎ ಕುಂದಾಪುರ ವಲಯದ ಉಪಾಧ್ಯಕ್ಷರಾದ ನಾಗರಾಜ ರಾಯಪ್ಪನಮಠ, ಕಾರ್ಯದರ್ಶಿ ಹರೀಶ್ ಅಡ್ಯಾರು, ಜೊತೆ ಕಾರ್ಯದರ್ಶಿ ಸಂತೋಷ ಕಾಪು, ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಬ್ರಹ್ಮಾವರ, ಕುಂದಾಪುರ ವಎಸ್‌ಕೆಪಿಎ ಕುಂದಾಪುರ ವಲಯದ ಸಲಹಾ ಸಂಚಾಲಕರಾದ ಗಿರೀಶ್ ಜಿ. ಕೆ, ಪ್ರಧಾನ ಕಾರ್ಯದರ್ಶಿ ಅಮೃತ್ ಬೀಜಾಡಿ, ಉಪಾಧ್ಯಕ್ಷರುಗಳಾದ ಪ್ರಕಾಶ್ ಕುಂದೇಶ್ವರ, ಸುರೇಶ್ ಜಮದಗ್ನಿ, ಚಂದ್ರಶೇಖರ್ ನಾಯ್ಕನಕಟ್ಟೆ, ಬಾಲಕೃಷ್ಣ ಶೆಟ್ಟಿ ಇಡೂರು, ಕೋಶಾಧಿಕಾರಿ ಗೋಪಾಲ ಕಾಂಚನ್ ಉಪಸ್ಥಿತರಿದ್ದರು. ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.