Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇವರ ದರ್ಶನಕ್ಕಾಗಿ ಮರದ ಸೇತುವೆ ಮೇಲೆ ಸರ್ಕಸ್!
    ವಿಶೇಷ ವರದಿ

    ದೇವರ ದರ್ಶನಕ್ಕಾಗಿ ಮರದ ಸೇತುವೆ ಮೇಲೆ ಸರ್ಕಸ್!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಆ ಊರಿನ ದೇವಸ್ಥಾನಕ್ಕೆ ಬರುವ ಸಹಸ್ರ ಸಂಖ್ಯೆಯ ಭಕ್ತಾದಿಗಳ ಗೋಳು ಹೇಳತೀರದು. ದೇವರ ದರ್ಶನ ಪಡೆಯಲು ತುಂಬಿ ಹರಿಯುವ ಕುಬ್ಜ ನದಿಯಲ್ಲಿ ಮರದ ಕಾಲುಸಂಕ ದಾಟಿ ನಡೆಯುವುದಲ್ಲದೇ, ದುರಸ್ತಿಯಾಗದ ಕಚ್ಚಾ ರಸ್ತೆಯಲ್ಲಿ ಕೆಸರು ಎರೆಚಿಕೊಂಡು ಸಾಗಬೇಕಾದ ಅನಿವಾರ್ಯತೆ ಇಲ್ಲಿಗೆ ಆಗಮಿಸುವ ಭಕ್ತರದ್ದು.

    Click Here

    Call us

    Click Here

    ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಆಜ್ರಿ ಚೋನಮನೆ ಶ್ರೀ ಶನೀಶ್ವರ ದೇವಸ್ಥಾನ ಹಾಗೂ ಕಮಲಶಿಲೆಗೆ ಹತ್ತಿರದಿಂದ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗವು ಸಂಪೂರ್ಣ ಹದಗೆಟ್ಟಿದ್ದು ವ್ಯವಸ್ಥೆಯಲ್ಲಿನ ಲೋಪಕ್ಕೆ ಹಿಡಿದ ಕೈಗನ್ನಡಿಯಂತಿದೆ.

    ಶನೀಶ್ವರ ದೇವಸ್ಥಾನಕ್ಕೆ ಹೋಗಲು ಆಜ್ರಿ ಬಸ್ಸು ನಿಲ್ದಾಣದಿಂದ 2-3 ಕೀ.ಮೀ ವಾಹನ ಇಲ್ಲವೇ ನಡೆದುಕೊಂಡು ಸಾಗಬೇಕು. ವಾಹನದ ಮೂಲಕ ಕಿ.ಮೀ ದೂರ ಸಾಗಿ ಬಂದರೂ ಮುಂದೆ ಸುಮಾರು 200 ಮೀ ದೂರ ತೆರಳಲು ಕೆಸರು ತುಂಬಿದ ದಾರಿಯಲ್ಲಿ ಹರಸಾಹಸ ಪಡಲೇಬೇಕು. ಅಲ್ಲಿಂದ ದೇವಸ್ಥಾನಕ್ಕೆ ತಲುಪಲು ಕಬ್ಜಾ ನದಿಯನ್ನು 100 ಮೀ ಉದ್ದದ ಅಪಾಯಕಾರಿ ಮರದ ಸೇತುವೆಯ ಮೂಲಕವೇ ದಾಟಿ ನಡೆಯಬೇಕು. ದೇವಸ್ಥಾನ ಮಾತ್ರವಲ್ಲದೇ ಈ ಆಸುಪಾಸಿನ ಮನೆ ಹಾಗೂ ಕಮಲಶಿಲೆಯಿಂದ ಆಜ್ರಿ ಮೂಲಕ ಸಿದ್ಧಾಪುರ ಬರುವವರು ಇದೇ ಮಾರ್ಗವನ್ನು ನೆಚ್ಚಿಕೊಂಡಿದ್ದಾರೆ. ಈ ಭಾಗದ ರಸ್ತೆಯೂ ಅಲ್ಲಲ್ಲಿ ಹದಗೆಟ್ಟು ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದ್ದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ದೇವಸ್ಥಾನಕ್ಕೆ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿರುವುದರಿಂದ ದೇವಳಕ್ಕೆ ಅಗತ್ಯವಾದ ಸೇತುವೆಯನ್ನು ಆಡಳಿತ ಮಂಡಳಿಯೇ ನಿರ್ಮಿಸಬೇಕು ಎಂದು ಊರಿನ ಕೆಲವರು ಬೇಡಿಕೆ ಇಟ್ಟಿದ್ದರು ಆದರೆ ಗ್ರಾಮ ಸರಕಾರವೇ ಇದರ ಹೊಣೆ ಹೊತ್ತುಕೊಳ್ಳಲಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಹಿಂದೆ ಸರಿದಿತ್ತು. ಒಟ್ಟಿನಲ್ಲಿ ಯಾರಾದರೂ ಸುಸಜ್ಜಿತವಾದ ಸೇತುವೆ ನಿರ್ಮಿಸಲಿ ಎಂದು ಆಜ್ರಿಯ ಜನತೆ ಆಗ್ರಹಿಸಿದ್ದಾರೆ.

    ಕುಂದಾಪ್ರ ಡಾಟ್ ಕಾಂ- editor@kundapra.com

    Click here

    Click here

    Click here

    Call us

    Call us

    Like this:

    Like Loading...

    Related

    Wodden bridge
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d