Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ರಾಘು ಬಿಲ್ಲವ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಆಗಿ ಸೇವಾದಳದ ನ್ಯಾಶನಲ್ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಸುಭಾಶ್ ಬಾಬು ನೇಮಕ ಮಾಡಿ ಆದೇಶಿಸಿದ್ದಾರೆ.