ಕುಂದಗನ್ನಡ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್. ಗಂಗೊಳ್ಳಿ ಪ್ರಥಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೊಚ್ಚಕ್ಕಿ ಕುಡಿಗಳು ಕುಂದಾಪ್ರ ಕನ್ನಡದ ಸಾಮಾಜಿಕ ಜಾಲತಾಣ ಬಳಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಂದಗನ್ನಡ ಕವನ ರಚನಾ ಸ್ಪರ್ಧೆಯಲ್ಲಿ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

Call us

Click Here

ಇವರು ರಚಿಸಿದ ‘ನಮ್ ಭಾಷಿ ನಮ್ ಗತ್’ ಎನ್ನುವ ಕವನ ಈ ಗೌರವಕ್ಕೆ ಪಾತ್ರವಾಗಿದೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Reply