ಕುಂದಾಪುರ: ಉಚಿತ ಮಧುಮೇಹ ಪರೀಕ್ಷಾ ಶಿಬಿರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ವಿನಾಯಕ ಕ್ಲಿನಿಕ್ ಇವರ ಸಹಯೋಗದಲ್ಲಿ ಉಚಿತ ಮಧುಮೇಹ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Call us

Click Here

ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಲಯನ್ ಚಂದ್ರಶೇಖರ ಕಲ್ಪತರು, ಘಟಕದ ಕಾರ್ಯದರ್ಶಿ ಪ್ರೊ. ರಾಜೇಂದ್ರ, ಲಯನ್ಸ್ ಕ್ಲಬ್ ನ ಡಿಸ್ಟ್ರಿಕ್ಟ್ ಕ್ಯಾಬಿನೇಟ್ ಮೆಂಬರ್ ಲಯನ್ ರಾಜೀವ ಕೋಟ್ಯಾನ್, ರೀಜನಲ್ ಸೆಕ್ರೆಟರಿ ಲಯನ್ ವೇಣುಗೋಪಾಲ್ ಶೆಟ್ಟಿ, ಉದ್ಯಮಿ ರಾಧಾಕೃಷ್ಣ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀ ವಿನಾಯಕ ಕ್ಲಿನಿಕಲ್ ಲ್ಯಾಬ್ ನ ಸಿಬ್ಬಂದಿ ಬೇಬಿ ಮಧುಮೇಹ ಪರೀಕ್ಷೆಯನ್ನು ನಡೆಸಿದರು.

Leave a Reply