Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಕರ ಸದ್ಭಳಕೆಯಿಂದ ಸಮಾಜದಲ್ಲಿ ಬದಲಾವಣೆ : ಗೋಪಾಲ ಶೆಟ್ಟಿ
    ಊರ್ಮನೆ ಸಮಾಚಾರ

    ಯುವಕರ ಸದ್ಭಳಕೆಯಿಂದ ಸಮಾಜದಲ್ಲಿ ಬದಲಾವಣೆ : ಗೋಪಾಲ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕೊಲ್ಲೂರು: ಯುವಕರ ಸದ್ಭಳಕೆಯಿಂದ ಸಮಾಜದಲ್ಲಿ ಮಹತ್ತರವಾದ ಬದಲಾವಣೆ ಸಾಧ್ಯ. ಉತ್ತಮ ಚಿಂತನೆ ಸಮಾಜದಲ್ಲಿ ಹರಡಿದಾಗ ಪರಿವರ್ತನೆಯ ಪರ್ವ ಆರಂಭವಾಗುತ್ತದೆ. ಅಂತಹ ಸಾಧನೆಯ ಹಾದಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಸಾಗಬೇಕು ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕೊಡ್ಲಾಡಿಯ ಶ್ರೀ ಮೂಕಾಂಬಿಕಾ ಫ್ರೌಢ ಶಾಲೆಯಲ್ಲಿ ನೂತನ ಇಂಟರ‍್ಯಾಕ್ಟ್ ಕ್ಲಬ್‌ನ್ನು ಉದ್ಘಾಟಿಸಿ ಮಾತನಾಡಿದರು.

    ಇಂಟರ‍್ಯಾಕ್ಟ್ ಕ್ಲಬ್ ಕುರಿತು ಮಾಹಿತಿ ನೀಡಿದ ಖ್ಯಾತ ಉದ್ಯಮಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಸೇವೆಯ ಬದುಕು ನಮ್ಮದಾದಾಗ ಜೀವನೋತ್ಸಾಹ ಪ್ರೀತಿ ನಮ್ಮೊಳಗೆ ಮೇಳೈಸಿ ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜಕ್ಕೆ ವರವಾಗಿ ಮೂಡಿಬರಲು ಸಾದ್ಯ ಆದುದರಿಂದ ಸಣ್ಣ ಸಣ್ಣ ಸೇವಾ ಚಟುವಟಿಕೆಯ ಮೂಲಕ ಜಗತ್ತಿನ ಗಮನ ಸೆಳೆಯುವತ್ತ ಇಂಟರ‍್ಯಾಕ್ಟ್ ಸದಸ್ಯರು ಕಾರ್ಯನಿರ್ವಹಿಸುವಂತಾಗಲಿ ಎಂದು ಕಥೆಗಳ ಮೂಲಕ ವಿವಿರ ನೀಡಿ ಶುಭಹಾರೈಸಿದರು.

    ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಇಂಟರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಪ್ರಜ್ವಲ್, ಕಾರ್ಯದರ್ಶಿ ಸ್ವಾತಿ ಅವರಿಗೆ ಪದಪ್ರದಾನ ನೆರವೇರಿಸಿದರು.

    ಆಜ್ರಿ ಗ್ರಾ. ಪಂ. ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ, ಇಂಟರ‍್ಯಾಕ್ಟ್ ಛೇರ್‌ಮೆನ್ ವೆಂಕಟೇಶ ಪ್ರಭು, ಶ್ರೀ ಮೂಕಾಂಬಿಕಾ ಫ್ರೌಢ ಶಾಲೆ ಮುಖ್ಯೋಪಧ್ಯಾಯ ಪ್ರಭಾಕರ ಶೆಟ್ಟಿ, ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಅಧ್ಯಕ್ಷ ರಾಘವೇಂದ್ರ ಕೆ.ಸಿ, ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ಇಂಟರ‍್ಯಾಕ್ಟ್ ಕ್ಲಬ್ ಕೋ-ಆರ್ಡಿನೇಟರ್ ಬಡಿಯ ಮಾಸ್ಟರ್ ಸ್ವಾಗತಿಸಿದರು. ತೇಜಸ್ವಿನಿ ಕಾರ್ಯಕ್ರಮ ನಿರ್ವಹಿಸಿ, ಸುಚ್ಚಿನ್ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    sixteen + five =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.