Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡಚಾದ್ರಿ ಬುಡಕ್ಕೆ ಬೀಳಲಿದೆಯೇ ಕೊಡಲಿ ಏಟು?
    ಪ್ರಚಲಿತ

    ಕೊಡಚಾದ್ರಿ ಬುಡಕ್ಕೆ ಬೀಳಲಿದೆಯೇ ಕೊಡಲಿ ಏಟು?

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕೊಡಚಾದ್ರಿ ಸಹ್ಯಾದ್ರಿಯ ಮೇರು ಶಿಖರಗಳಲ್ಲಿ ಒಂದೆನಿಸಿಕೊಂಡಿರುವ ಬೆಟ್ಟ. ಪ್ರವಾಸಿಗರ ಅಚ್ಚು ಮೆಚ್ಚಿನ ತಾಣ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕೊಡಚಾದ್ರಿ ಬೆಟ್ಟಕ್ಕೂ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೂ ನಂಟಿದ್ದು, ಕೊಲ್ಲೂರಿನ ಭಕ್ತರಿಗೂ ಪುಣ್ಯಸ್ಥಳವೆನಿಸಿದೆ. ಇದು ಸೌಪರ್ಣಿಕಾ ನದಿಯ ಉಗಮ ಸ್ಥಾನವು ಹೌದು. ವಿವಿಧ ರೀತಿಯ ಔಷಧಿ ಗಿಡಗಳು ಅನೇಕ ಜಾತಿಯ ಪ್ರಾಣಿ ಪಕ್ಷಿಗಳ ಆವಾಸ ಸ್ಥಾನವು ಹೌದು.

    Click Here

    Call us

    Click Here

    ಆದರೆ ಇತ್ತೀಚಿನ ದಿನಗಳಲ್ಲಿ ಕೊಡಚಾದ್ರಿ ಮಡಿಲಿಗೆ ಕೊಡಲಿ ಏಟು ನೀಡುವುದಕ್ಕೆ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಂತಿದೆ. ಕೊಲ್ಲೂರಿನಿಂದ ಕೊಡಚಾದ್ರಿಯ ಶಿಖರಕ್ಕೆ ರೋಪ್‌ವೇ ನಿರ್ಮಿಸಬೇಕೆಂಬುದು ಸರ್ಕಾರದ ನಿಲುವು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಿದರೂ, ಮೂಕಾಂಬಿಕಾ ರಕ್ಷಿತಾರಣ್ಯದ ನಡುವೆ ರೋಪ್‌ವೇ ಹಾದುಹೋಗುವುದರಿಂದ ಮರಗಳು ಹಾಗೂ ಅಲ್ಲಿನ ಜೀವ ವೈವಿಧ್ಯತೆಗಳಿಗೆ ತೊಂದರೆಯಾಗುವ ಸಾಧ್ಯತೆ ದಟ್ಟವಾಗಿದೆ.

    ಕೊಲ್ಲೂರಿನಿಂದ ಕೊಡಚಾದ್ರಿಗೆ ಈ ರೋಪ್ ವೇ ಸಂಪರ್ಕದಿಂದ ಪ್ರಯಾಣ ಹತ್ತಿರವಾರೂ ಕಾಮಗಾರಿಯಿಂದಾಗಿ ಅರಣ್ಯ ನಾಶವಾಗುತ್ತದೆ, ದಿನನಿತ್ಯ ತಮ್ಮ ಹೊಟ್ಟೆ ಪಾಡಿಗೆ ಬದುಕುತ್ತಿರುವ ಜೀಪ್‌ನ ಚಾಲಕರು ಸಂಕಟ ಪಡಬೇಕಾಗುತ್ತದೆ. ಕೊಡಚಾದ್ರಿಗೆ ರೋಪ್ ವೇ ಸಂಪರ್ಕದ ಮೂಲಕ ಪ್ರವಾಸಿಗ ಮೋಜು ಮಸ್ತಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಕೊಡಚಾದ್ರಿ ಧಾರ್ಮಿಕ ತಾಣವೇ ಹೊರತು ಅದು ಪ್ರವಾಸಿತಾಣ ಅಲ್ಲ ಎಂಬುದನ್ನು ಸರಕಾರ ಗಮನಿಸಬೇಕಿದೆ.

    ಈಗಾಗಲೇ ಪರಿಸರವಾದಿಗಳು ಮತ್ತು ಸ್ಥಳಿಯರು ವಿರೋಧ ವ್ಯಕ್ತಪಡಿಸಿ ಕಾನೂನು ಹೋರಾಟಕ್ಕೂ ಸಿದ್ಧರಾಗಿದ್ದಾರೆ. ಏನೇ ಆದರೂ ಕೊಡಚಾದ್ರಿ ನಮ್ಮದು, ಅದೆಲ್ಲರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ನಾಗರಿಕರು ಅರಿಯಬೇಕಿದೆ.

    Click here

    Click here

    Click here

    Call us

    Call us

    • ಪ್ರಶಾಂತ್ ಕಂಚಿಕಾನ್

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಶರನ್ನವರಾತ್ರಿ: ದೇವಿಯ ಒಂಭತ್ತು ಸ್ವರೂಪಗಳ ಮಹತ್ವ

    22/09/2025

    ಬೆಳಕ ಚಿತ್ರಿಸಿದ ಕ್ಷಣಗಳ ಹಬ್ಬ – ವಿಶ್ವ ಛಾಯಾಗ್ರಹಣ ದಿನ

    19/08/2025

    ಮುಖದ ಸೌಂದರ್ಯ ಹೆಚ್ಚಿಸಲು ಫೇಶಿಯಲ್‌ ಯೋಗ ಎಂಬ ಟ್ರೆಂಡ್

    11/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d