Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಶ್ರೀ ಮೂಕಾಂಬಿಕೆಗೆ ನಾಗಾಭರಣ ಅರ್ಪಣೆ
    ಊರ್ಮನೆ ಸಮಾಚಾರ

    ಕೊಲ್ಲೂರು ಶ್ರೀ ಮೂಕಾಂಬಿಕೆಗೆ ನಾಗಾಭರಣ ಅರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿದಿನ ರಾತ್ರಿ ನಡೆಯುವ ಕಷಾಯ ಮಂಗಳಾರತಿ ಸೇವೆ ದೇವಿ ಉದ್ಭವ ಮೂರ್ತಿಗೆ ತೊಡಿಸುವ ಬೆಳ್ಳಿಯ ನಾಗಾಭರಣಕ್ಕೆ ₹ 12 ಲಕ್ಷ ವೆಚ್ಚದಲ್ಲಿ ಚಿನ್ನದ ಲೇಪನವನ್ನು ಮಾಡಿ  ಅರ್ಪಿಸಲಾಯಿತು.

    Click Here

    Call us

    Click Here

    ದೇವಿಯ ಭಕ್ತರಾಗಿರುವ ಬೆಂಗಳೂರಿನ ಉದ್ಯಮಿ ವಿಜಯಕುಮಾರ ರೆಡ್ಡಿ ಅವರು ಬೈಂದೂರಿನ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರ ಸಲಹೆಯಂತೆ ಈ ಸೇವೆಯನ್ನು ಮಾಡಿದ್ದಾರೆ. ದೇವಸ್ಥಾನದಲ್ಲಿ ನಿತ್ಯ ಪೂಜೆಗೆ ಬಳಕೆಯಾಗುತ್ತಿದ್ದ ಬೆಳ್ಳಿಯ ನಾಗಾಭರಣಕ್ಕೆ ಅಂದಾಜು 201 ಗ್ರಾಂ ತೂಕದಲ್ಲಿ ಚಿನ್ನದ ಲೇಪನ ಮಾಡಲಾಗಿದೆ. 3 ದಿನಗಳ ಅವಧಿಯಲ್ಲಿ ದೇಗುಲದ ಪ್ರಾಂಗಣದಲ್ಲಿ ಮಂಗಳೂರಿನ ಚಿನ್ನದ ಕೆಲಸಗಾರರಿಂದ ಲೇಪನ ಕಾರ್ಯ ನಡೆದಿದೆ.

    ಬೈಂದೂರು ಶಾಸಕರು ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಎಷ್ಟೇ ತೂಕದ ಚಿನ್ನ ನೀಡಿದರೂ, ಪ್ರತಿ ನಿತ್ಯ ದೇವರ ಸೇವೆಗೆ ಬಳಕೆಯಾಗುವುದಿಲ್ಲ. ನಾಗಾಭರಣಕ್ಕೆ ಚಿನ್ನದ ಲೇಪನ ನೀಡಿರುವುದರಿಂದ ವಿಜಯ್ಕುಮಾರ ರೆಡ್ಡಿ ಅವರಿಗೆ ದೇವಿಯ ನಿತ್ಯ ಸೇವೆಯ ಭಾಗ್ಯ ದೊರೆಕಿದೆ ಎಂದು ತಿಳಿಸಿದರು.

    ಕ್ಷೇತ್ರದ ಅರ್ಚಕ ಎನ್.ಗೋವಿಂದ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ವಿಜಯಕುಮಾರ ರೆಡ್ಡಿ, ಪತ್ನಿ ಸುಧಾ ರೆಡ್ಡಿ, ಪುತ್ರ ಅಕ್ಷಯ್ ವಿ. ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ್, ಮೂರ್ತಿ ಕಾಳಿದಾಸ್ ಭಟ್, ಕ್ಷೇತ್ರ ಪುರೋಹಿತರಾದ ನರಸಿಂಹ ಭಟ್, ಸುರೇಶ್ ಭಟ್, ಅಧೀಕ್ಷಕ ರಾಮಕೃಷ್ಣ ಅಡಿಗ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ದೇಗುಲದ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ ಇದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d