Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಿಕ್ಷಾಟನೆಯ ಹಣದಲ್ಲಿ ಸಾಲಿಗ್ರಾಮದ ದೇವಳಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ವೃದ್ಧೆ
    ಊರ್ಮನೆ ಸಮಾಚಾರ

    ಭಿಕ್ಷಾಟನೆಯ ಹಣದಲ್ಲಿ ಸಾಲಿಗ್ರಾಮದ ದೇವಳಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ವೃದ್ಧೆ

    Updated:05/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಭಿಕ್ಷಾಟನೆಯಿಂದ ಬಂದ 1 ಲಕ್ಷ ರೂ. ಹಣವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ವೃದ್ಧೆಯೋರ್ವರ ಸೇವಾ ಕೈಂಕರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಂಚುಗೋಡು ಮೂಲದವರಾದ ಅಶ್ವಥ್ಥಮ್ಮ (80) ಈ ದೇಣಿಗೆ ನೀಡಿದ ಭಕ್ತೆ.

    Click Here

    Call us

    Click Here

    ಉಡುಪಿ ಜಿಲ್ಲೆಯ ವಿವಿದೆಡೆ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ದಾನವಾಗಿ ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ಈ ಹಿಂದೆ ಅವರು ಗಂಗೊಳ್ಳಿ ಸಮೀಪದ ಕಂಚಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ., ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಗಳನ್ನು ಕೂಡ ದೇಣಿಗೆ ನೀಡಿದ್ದರು.

    ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆಯನ್ನು ಹಸ್ತಾಂತರಿಸುವ ಸಂದರ್ಭ ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ. ನಾಗರಾಜ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು.

    ಅಶ್ವಥ್ಥಮ್ಮ ದೇಶಾದ್ಯಂತ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದು, ಈ ವರ್ಷ ಅಯ್ಯಪ್ಪ ಮಾಲೆ ಧರಿಸಿದ್ದಾರೆ. ಫೆಬ್ರವರಿ 9 ರಂದು ಸಾಲಿಗ್ರಾಮ ದೇವಸ್ಥಾನದಲ್ಲಿ ತೀರ್ಥಯಾತ್ರೆಗೆ ತಮ್ಮ ಇರುಮುಡಿಯನ್ನು ಕಟ್ಟಲಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.