ಕುಂದಾಪುರ: ಸಿಎ ಅಂತಿಮ ಪರೀಕ್ಷೆಯಲ್ಲಿ ರಜನಿ ನಾವಡ ಉತ್ತೀರ್ಣ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಹೊಸ ದೆಹಲಿಯ ಭಾರತೀಯರ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣರಾಗಿದ್ದಾರೆ.

Click Here

Call us

Click Here

ಕುಂದಾಪುರದ ಯಜ್ಞ ಪಿ. ಮಯ್ಯ ಅವರಲ್ಲಿ ಆರ್ಟಿಕಲ್ ಶಿಪ್ ತರಬೇತಿ ಪಡೆದಿರುವ ಇವರು ಕುಂದಾಪುರದ ರಮೇಶ್ ನಾವಡ ಮತ್ತು ಜಯಂತಿ ನಾವಡ ಇವರ ಪುತ್ರಿಯಾಗಿರುತ್ತಾರೆ .

Leave a Reply